ಹೊಸ ವರ್ಕ್ ಫ್ರಂ ಯೋಜನೆ ಪ್ರಕಟಿಸಿದ ರಿಲಯನ್ಸ್ ಜಿಯೋ
ನವದೆಹಲಿ, ಮೇ 10: ಜಿಯೋ ತನ್ನ ಬಳಕೆದಾರರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮತ್ತು ಮನೆಯಿಂದಲೇ ಕುಳಿತು ಕೆಲಸವನ್ನು ಮಾಡುತ್ತಿರುವವರಿಗಾಗಿಯೇ ಆಕರ್ಷಕ 'ನ್ಯೂ ವರ್ಕ್ ಫ್ರಮ್ ಹೋಮ್ ಪ್ಲಾನ್' ಲಾಂಚ್ ಮಾಡಿದೆ. ಇದರಲ್ಲಿ ಗ್ರಾಹಕರು ಹೆಚ್ಚಿನ ಲಾಭವನ್ನು ಮಾಡಿಕೊಳ್ಳಬಹುದಲ್ಲದೇ, ಯಾವುದೇ ಡೇಟಾ ಖಾಲಿಯಾಗುವ ಚಿಂತೆ ಇಲ್ಲದೆ ವರ್ಷ ಪೂರ್ತಿ ಕೆಲಸ ಮಾಡಬಹುದಾಗಿದೆ.
ಹೊಸ ರೂ. 2,399ರ ಪ್ಲಾನ್ನಲ್ಲಿ ಗ್ರಾಹಕರು ಈ ಹಿಂದಿನ ಪ್ಲಾನ್ಗಿಂತ ಶೇ. 33% ಅಧಿಕ ಲಾಭವನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ನಿತ್ಯ ಅಧಿಕ ಡೇಟಾ ಬಳಕೆದಾರರಿಗೆ ಈ ಪ್ಲಾನ್ ಮೌಲ್ಯಯುತವಾಗಿರಲಿದೆ. ಈ ಪ್ಲಾನ್ ಬಳಕೆದಾರರಿಗೆ ಅತೀ ಕಡಿಮೆ ಬೆಲೆಗೆ ಹೆಚ್ಚಿನ ಲಾಭ ಮಾಡಿಕೊಡಲಿದೆ ಎನ್ನಬಹುದಾಗಿದ್ದು, ಪ್ರತಿ ನಿತ್ಯ 2GB ಡೇಟಾವನ್ನು ನೀಡುವ ಪ್ಲಾನಿಗೆ ಗ್ರಾಹಕರು ಸರಾಸರಿ ಪ್ರತಿ ತಿಂಗಳು ನೀಡಬೇಕಾಗಿರುವುದು ರೂ. 200 ಮಾತ್ರ.

ಹೊಸ ಡೇಟಾ ಆಡ್-ಆನ್ ಪ್ಯಾಕ್ ವಿಶೇಷತೆ:
ಜಿಯೋ ತನ್ನ ಬಳಕೆದಾರರಿಗೆ ಹೆಚ್ಚಿನ ಲಾಭವನ್ನು ಮಾಡಿಕೊಡುವ ಸಲುವಾಗಿ ಹೊಸ ಆಡ್ ಆನ್ ಪ್ಯಾಕ್ ಅನ್ನು ಲಾಂಚ್ ಮಾಡಿದ್ದು, ಇದರಲ್ಲಿ ಗ್ರಾಹಕರು ಯಾವುದೇ ಡೈಲಿ ಡೇಟಾ ಕ್ಯಾಪಿಂಗ್ ಇಲ್ಲದೇ ಡೇಟಾ ಬ್ರೌಸ್ ಮಾಡುವ ಅವಕಾಶವನ್ನು ಮಾಡಿಕೊಡಲಾಗಿದೆ. ಈ ಪ್ಲಾನ್ಗಳು ಗ್ರಾಹಕರು ನೀಡುವ ಹಣಕ್ಕಿಂತ ಹೆಚ್ಚಿನ ಮೌಲ್ಯದ ಡೇಟವನ್ನು ಬಳಕೆಗೆ ನೀಡಲಿದೆ. ಅಲ್ಲದೇ ಈ ಪ್ಲಾನ್ನಲ್ಲಿ ಎಲ್ಲಾ ಬಳಕೆದಾರರು ತಮ್ಮ ನಿತ್ಯ ಬಳಕೆಯ ಡೇಟಾ ಖಾಲಿ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳಬಹುದಾಗಿದೆ.
ಈಗಾಗಲೇ ಇರುವ ಆಡ್ ಆನ್ ಪ್ಲಾನ್ ವಿವರಗಳು ಹೀಗಿದೆ, ರೂ. 11ಕ್ಕೆ- 0.8 GB, ರೂ.21 ಕ್ಕೆ- 1 GB, ರೂ.31 ಕ್ಕೆ- 2 GB, ರೂ.51ಕ್ಕೆ - 6GB ಹಾಗೂ ರೂ.101 ಕ್ಕೆ - 12GB ಡೇಟಾ ಬಳಕೆಗೆ ದೊರೆಯಲಿದೆ.
ಹಾಗೇ ಹೊಸ ವರ್ಕ್ ಫ್ರಮ್ ಹೋಮ್ ಪ್ಯಾಕ್ ನಲ್ಲಿ ರೂ.151 ಕ್ಕೆ- 30GB, ರೂ.201 ಕ್ಕೆ - 40GB ಮತ್ತು ರೂ.251ಕ್ಕೆ - 50GB ಡೇಟಾ ಬಳಕೆಗೆ ಲಭ್ಯವಿರಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications