ಕಾಲ ಎಷ್ಟೇ ಬದಲಾದ್ರೂ ನಮ್ಮ ಮನೆ ಭದ್ರತೆ ನಮ್ಮದೇ ಹೊಣೆ
ಬೆಂಗಳೂರು, ಡಿಸೆಂಬರ್, 02: ಗೋದ್ರೇಜ್ ಬೀಗಗಳು ಯಾರಿಗೆ ತಾನೆ ಗೊತ್ತಿಲ್ಲ. ನಿಮ್ಮ ಮನೆಯನ್ನು ಸುರಕ್ಷಿತವಾಗಿ ಕಾಪಾಡುವ ಹೆಗ್ಗಳಿಕೆ ಮತ್ತು ಶ್ರೇಯಕ್ಕೆ ಬೀಗ ಪಾತ್ರವಾಗಿ ವರ್ಷಗಳೆ ಉರುಳಿವೆ.
118 ವರ್ಷದ ಕಂಪನಿ ಇದೀಗ ನಿಮ್ಮೆಲ್ಲರ ಮನೆಯನ್ನು ಮತ್ತಷ್ಟು ಭದ್ರ ಮಾಡಲು ಹೊಸ ಅವತಾರದಲ್ಲಿ ಬಂದಿದೆ. ನವ್-ಥಲ್ ಎನ್ ಎಕ್ಸ್ ಟಿ ಎಂದು ಕರೆಸಿಕೊಳ್ಳುವ ಮಾದರಿಯನ್ನು ಕಂಪನಿ ಬಿಡುಗಡೆ ಮಾಡಿದೆ. ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ಶ್ಯಾಮ್ ಮೊಟ್ವಾನಿ ಬೆಂಗಳೂರಿನಲ್ಲಿ ಹೊಸ ಬೀಗ ಮುದ್ರೆಯನ್ನು ಬಿಡುಗಡೆ ಮಾಡಿದ್ದಾರೆ.[ಅತಿ ಹೆಚ್ಚು ಗೃಹ ಸಾಲ ಪಡೆಯಲು ಏನು ಮಾಡಬೇಕು?]

ಅತ್ಯಾಕರ್ಷಕ ಡಿಸೈನ್, ಹೊಂದಿಕೆಯಾಗುವಂತ ಶೈಲಿಯಲ್ಲಿ ಮೂಡಿಬಂದಿರುವ ಬೀಗ ನಿಮಗೆ ಇಷ್ಟ ಆಗುವುದರಲ್ಲಿ ಅನುಮಾನವೇ ಇಲ್ಲ. ಗ್ರಾಹಕರ ಅಭಿಪ್ರಾಯ ಸಂಗ್ರಹಿಸಿ ಹೊಸ ಮಾದರಿಯ ಬೀಗಗಳನ್ನು ಸಿದ್ಧಪಡಿಸಿರುವುದು ವಿಶೇಷ.
ಬಂಗಾರದ ಬಣ್ಣದಲ್ಲಿ ಹೊಳೆಯುವ ಬೀಗಕ್ಕೆ ಇಂಗ್ಲಿಷ್ 'ಪಿ' ಆಕಾರದಲ್ಲಿ ಲಾಕಿಂಕ್ ವ್ಯವಸ್ಥೆ ಮಾಡಲಾಗಿದೆ. ಪ್ರಯೋಗಾಲಯದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಸಾರಿ ಪರೀಕ್ಷೆಗೆ ಒಳಪಡಿಸಿ ಅಂತಿಮ ರೂಪ ನೀಡಲಾಗಿದೆ.
ಕಾಲ ಎಷ್ಟೇ ಬದಲಾದರೂ ನಮ್ಮ ಮನೆ, ಕಚೇರಿಯ ಭದ್ರತೆ ನಮ್ಮದೇ ಹೊಣೆ. ಭಾರತೀಯರ ನಂಬಿಕೆಗೆ ಪಾತ್ರವಾಗಿರುವ ಗೋದ್ರೇಜ್ ಕಂಪನಿಯನ ಹೊಸ ಬೀಗವನ್ನು ಜಗತ್ತೇ ನೆಚ್ಚಿಕೊಂಡರೇ ಆಶ್ಚರ್ಯವಿಲ್ಲ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications