ನೋಯ್ಡಾದಲ್ಲಿನ ಉತ್ಪಾದನಾ ಕೇಂದ್ರದಲ್ಲಿ 5,000 ಕೋಟಿ ರೂ. ಹೂಡಿಕೆ ಮಾಡಲಿದೆ ಸ್ಯಾಮ್ಸಂಗ್
ಲಕ್ನೋ, ನವೆಂಬರ್ 24: ದಕ್ಷಿಣ ಆಫ್ರಿಕಾ ಮೂಲದ ಖ್ಯಾತ ಮೊಬೈಲ್ ತಯಾರಕ ಕಂಪನಿ ಸ್ಯಾಮ್ಸಂಗ್ ಉತ್ತರ ಪ್ರದೇಶದ ನೋಯ್ದಾದಲ್ಲಿರುವ ತನ್ನ ಉತ್ಪಾದನಾ ಕೇಂದ್ರದಲ್ಲಿ ಸುಮಾರು 5,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ.
Recommended Video
ಕಂಪನಿಯ ತನ್ನ ಸ್ಮಾರ್ಟ್ ಫೋನ್ ಡಿಸ್ ಪ್ಲೇ ಉತ್ಪಾದನಾ ಕೇಂದ್ರದಲ್ಲಿ ರಫ್ತು ಆಧಾರಿತ ಘಟಕ (ಇಒಯು) ಜನವರಿ-ಫೆಬ್ರವರಿ 2021 ರ ವೇಳೆಗೆ ಸಿದ್ಧವಾಗಲಿದೆ ಮತ್ತು ಏಪ್ರಿಲ್ 2021 ರ ವೇಳೆಗೆ ವಾಣಿಜ್ಯ ಉತ್ಪಾದನೆಯನ್ನು ಸಾಧಿಸುವ ನಿರೀಕ್ಷೆಯಿದೆ.
'' ಇಲ್ಲಿಯವರೆಗೆ ಕಂಪನಿಯು ಸ್ಯಾಮ್ ಸಂಗ್ ಕಂಪನಿ ಗ್ರೀನ್ ಫೀಲ್ಡ್ ಸ್ಥಾವರದಲ್ಲಿ ಸುಮಾರು 1,500 ಕೋಟಿ ರೂ ಹೂಡಿಕೆ ಮಾಡಿದೆ. ಒಮ್ಮೆ ಘಟಕವು ಕಾರ್ಯರೂಪಕ್ಕೆ ಬಂದರೆ, ಭಾರತ ಸ್ಯಾಮ್ಸಂಗ್ನ ಸ್ಮಾರ್ಟ್ಫೋನ್ ಡಿಸ್ಪ್ಲೇ ಉತ್ಪಾದನಾ ಸೌಲಭ್ಯವನ್ನು ಹೊಂದಿರುವ ವಿಶ್ವದ ಮೂರನೇ ರಾಷ್ಟ್ರವಾಗಲಿದೆ " ಎಂದು ಉತ್ತರ ಪ್ರದೇಶದ ಕೈಗಾರಿಕಾ ಅಭಿವೃದ್ಧಿ ಸಚಿವ ಸತೀಶ್ ಮಹಾನ ಹೇಳಿದ್ದಾರೆ.

ಕೊರೊನಾವೈರಸ್ ಕೇಂದ್ರಸ್ಥಾನವಾಗಿದ್ದ ಚೀನಾದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹೆಚ್ಚಿದ ಬಳಿಕ ಅನೇಕ ಕಂಪನಿಗಳು ಭಾರತ ಸೇರಿದಂತೆ ಬೇರೆ ರಾಷ್ಟ್ರಗಳಿಗೆ ತನ್ನ ಉತ್ಪಾದನಾ ಘಟಕಗಳನ್ನು ಸ್ಥಳಾಂತರಗೊಳಿಸಲು ಮುಂದಾಗಿವೆ. ಇದರಲ್ಲಿ ಸ್ಯಾಮ್ಸಂಗ್ನ ಈ ಯೋಜನೆಯು ಸೇರಿದೆ. ಈ ದೊಡ್ಡ ಮಟ್ಟಿನ ಹೂಡಿಕೆಯಿಂದಾಗಿ ಸುಮಾರು 1,500 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಎಲ್ಲಾ ರೀತಿಯ ಮತ್ತು ಗಾತ್ರದ ಎಲೆಕ್ಟ್ರಾನಿಕ್ ಸಾಧನಗಳ ಉತ್ಪಾದನೆ , ಜೋಡಣೆ, ಸಂಸ್ಕರಣೆ ಮತ್ತು ಮಾರಾಟಕ್ಕಾಗಿ ಸ್ಯಾಮ್ಸಂಗ್ ನೊಯ್ದಾದಲ್ಲಿ ಡಿಸ್ ಪ್ಲೇ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications