ರಿಯಲ್ ಎಸ್ಟೇಟ್ಗೆ ಚೇತರಿಕೆ ನೀಡಲು ಎಸ್ಬಿಐ ಆನ್ಲೈನ್ ಹೋಮ್ ಕಾರ್ನಿವಲ್
ಬೆಂಗಳೂರು, ಆಗಸ್ಟ್ 21: ಕೊರೊನಾವೈರಸ್ದಿಂದಾಗಿ ಕಮರಿ ಹೋಗಿರುವ ರಿಯಲ್ ಎಸ್ಟೇಟ್ಗೆ ಚೇತರಿಕೆ ನೀಡಲು ಭಾರತದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಬೆಂಗಳೂರಿನಲ್ಲಿ ಇದೇ ತಿಂಗಳು 24 ರಿಂದ ಆನ್ಲೈನ್ ಹೋಮ್ ಕಾರ್ನಿವಲ್ ಹಮ್ಮಿಕೊಂಡಿದೆ. ಎಸ್ಬಿಐ ಇದಕ್ಕಾಗಿ ಆನ್ಲೈನ್ ಕಂಪನಿ ಅಡ್ಡಾಕಾರ್ನರ್ ಜೊತೆ ಪಾಲುದಾರಿಕೆ ಹೊಂದಿದೆ.
Recommended Video
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ಗೆ ಬೂಸ್ಟ್ ನೀಡುವ ಉದ್ದೇಶದೊಂದಿಗೆ ಇದನ್ನು ಆಯೋಜಿಸಲಾಗುತ್ತಿದೆ. ಜನರು ಮನೆಯಿಂದಲೇ ಅಡ್ಡಾಕಾರ್ನರ್ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿರುವಂತಹ ವಸತಿ ಯೋಜನೆಗಳ ಮಾಹಿತಿ ಪಡೆಯಬಹುದಾಗಿದೆ.
ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ಪಡೆಯುವದಷ್ಟೇ ಅಲ್ಲದೆ ಮಾರಾಟಗಾರರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಬಹುದಾಗಿದ್ದು, ಬೆಲೆಯ ಕುರಿತು ಮಾಹಿತಿಯನ್ನು ಪಡೆಯಬಹುದು.

''ಆನ್ಲೈನ್ ಪ್ರಕ್ರಿಯೆ ಆರಂಭವಾಗಿದ್ದು, ಮನೆ ಖರೀದಿಸಲು ಆಸಕ್ತಿ ಹೊಂದಿರುವವರ ಬೇಡಿಕೆಯು ದಿನೇ ದಿನೇ ಚೇತರಿಕೆ ಕಾಣುತ್ತಿದೆ. ಆರ್ಬಿಐ ರೆಪೋ ದರ ಕಡಿತಗೊಳಿಸಿದ್ದು, ಗೃಹ ಸಾಲದ ಮೇಲಿನ ಬಡ್ಡಿದರಗಳು ಕಡಿಮೆ ಮಟ್ಟದಲ್ಲಿವೆ. ಮನೆ ಖರೀದಿಸುವವರಿಗೆ ಇದು ಸೂಕ್ತ ಸಮಯ'' ಎಂದು ಎಸ್ಬಿಐನ ಸಿಜಿಎಂ ಅಭಿಜಿತ್ ಮಜುಂದಾರ್ ಹೇಳಿದ್ದಾರೆ.
ಎಸ್ಬಿಐ ಆನ್ಲೈನ್ ಹೋಮ್ ಕಾರ್ನಿವಲ್ ಜೊತೆಗೆ ಪಾಲುದಾರಿಕೆ ಹೊಂದುವುದರ ಮೂಲಕ ಮನೆ ಖರೀದಿಸುವ ಜನರು ಬೆಲೆಯ ಬಗ್ಗೆ ಚೌಕಾಸಿ ಮಾಡಲು ಸಾಧ್ಯವಾಗಿದೆ. ಮನೆ ಖರೀದಿ ಆಸಕ್ತಿ ಉಳ್ಳ ಹಲವರು ಸೇರಿಕೊಂಡರೆ ಆಗ ಬೆಲೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದು.
-
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Vastu Tips: ಅಡುಗೆಮನೆಯಲ್ಲಿ ಪೂಜೆ ಮಾಡಬಹುದೇ? ಇಲ್ಲಿದೆ ವಾಸ್ತು ತಜ್ಞರ ಸ್ಪಷ್ಟ ಉತ್ತರ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ












Click it and Unblock the Notifications