ನೋಟ್ ಬ್ಯಾನ್ ನಂತರ 25 ಸಾವಿರ ಕೋಟಿ ರು. ಡಿಜಿಟಲ್ ವ್ಯವಹಾರ!
ನವದೆಹಲಿ, ಜ. 10: ಕೇಂದ್ರ ಸರ್ಕಾರದ ಅಪನಗದೀಕರಣ ಆದೇಶ ಹೊರಬೀಳುತ್ತಿದ್ದಂತೆ ನಗದು ಆಧಾರಿತ ವ್ಯವಹಾರದಲ್ಲಿ ಬಳಕೆಯಾಗಬೇಕಿದ್ದ ಅಂದಾಜು ಹಣದಲ್ಲಿ 25 ಸಾವಿರ ಕೋಟಿ ರು.ನಷ್ಟು ಹಣ ವಿದ್ಯುನ್ಮಾನ ವ್ಯವಹಾರಗಳ ಮೂಲಕ ಹರಿದಾಡಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ನ (ಎಸ್ ಬಿಐ) ಆರ್ಥಿಕ ಸಂಶೋಧನಾ ಇಲಾಖೆ ತಿಳಿಸಿದೆ.
ಅಪನಗದೀಕರಣದ ಪರಿಣಾಮಗಳನ್ನು ದಾಖಲಿಸಲು ಎಸ್ ಬಿಐನ ಆರ್ಥಿಕ ಸಂಶೋಧನಾ ಇಲಾಖೆಯು ಕಳೆದ ತಿಂಗಳ 30ರಿಂದ ಈ ತಿಂಗಳ 3ರವರೆಗೆ ಸಮೀಕ್ಷೆಯೊಂದನ್ನು ನಡೆಸಿದ್ದು, ಆ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ.

ಅಪನಗದೀಕರಣಕ್ಕೂ ಮುನ್ನ ಸಾಮಾನ್ಯವಾಗಿ ನಗದು ರೂಪದಲ್ಲಿ ನಡೆಯುತ್ತಿದ್ದ ಒಟ್ಟಾರೆ ವ್ಯವಹಾರದ ಶೇ. 15ರಷ್ಟು ಭಾಗವು ಡಿಜಿಟಲ್ ವ್ಯವಹಾರಕ್ಕೆ ಪರಿವರ್ತನೆಗೊಂಡಿದ್ದು, ಈ ಮೂಲಕ ಒಟ್ಟಾರೆ 25 ಸಾವಿರ ಕೋಟಿಯಷ್ಟು ಡಿಜಿಟಲ್ ಪೇಮೆಂಟ್ ನಡೆದಿದೆ. ಈ ಡಿಜಿಟಲ್ ವಹಿವಾಟಿನಲ್ಲಿ ಆನ್ ಲೈನ್ ಬ್ಯಾಂಕಿಂಗ್ ಮಾತ್ರವಲ್ಲದೇ, ಎಂ ವ್ಯಾಲೆಟ್ ಸೇವೆಗಳಿಗೂ ಹಣ ವರ್ಗಾವಣೆ, ರಿಟೇಲ್ ಮಾರಾಟ ಮಳಿಗೆಗಳಲ್ಲಿ ಕ್ರೆಡಿಟ್, ಅಥವಾ ಡೆಬಿಟ್ ಕಾರ್ಡುಗಳ ಉಪಯೋಗಗಳೂ ಸೇರಿವೆ ಎಂದು ಎಸ್ ಬಿಐ ಆರ್ಥಿಕ ಸಂಶೋಧನಾ ಇಲಾಖೆ ತಿಳಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications