ಫಲಿತಾಂಶ ಅತಂತ್ರದ ಭೀತಿ : ಸೆನ್ಸೆಕ್ಸ್ ನಲ್ಲಿ ಕುಸಿತ, ಷೇರುಪೇಟೆ ತಲ್ಲಣ
ಮುಂಬೈ, ಡಿಸೆಂಬರ್ 11: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಹಿನ್ನಲೆಯಲ್ಲಿ ಷೇರುಪೇಟೆಯಲ್ಲಿ ಏರಿಳಿತ ದಿನದ ಆರಂಭದಲ್ಲೇ ಕಾಣಿಸಿಕೊಂಡಿದೆ. ಮಂಗಳವಾರದ ದಿನದ ಆರಂಭಿಕ ವಹಿವಾಟಿನಲ್ಲೇ 350 ಅಂಕಗಳನ್ನು ಕಳೆದುಕೊಂಡಿದೆ.ಇಂದು ಷೇರುಪೇಟೆ ವಹಿವಾಟು ಆರಂಭವಾಗುತ್ತಿದ್ದಂತೆ ಬೆಳಿಗ್ಗೆ 9.40ರ ವೇಳೆಗೆ ಸೆನ್ಸೆಕ್ಸ್ 555.72 ಅಂಕ ಕುಸಿತಗೊಂಡು 35,114.93 ಅಂಶ ಕುಸಿತಕ್ಕೀಡಾಯಿತು.
ಸೋಮವಾರದಂದು ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರ ರಾಜೀನಾಮೆಯಿಂದ ಷೇರುಪೇಟೆಯಲ್ಲಿ ಭಾರಿ ಕುಸಿತ ಉಂಟಾಗಿತ್ತು. ಇಂದು ಬಿಜೆಪಿ ಆಡಳಿತ ರಾಜ್ಯಗಳಲ್ಲಿನ ಫಲಿತಾಂಶದ ಟ್ರೆಂಡಿಂಗ್ ನಲ್ಲಿ ಅತಂತ್ರ ಸ್ಥಿತಿ ಕಾಣಿಸಿದ್ದರಿಂದ ಕೆಲ ಷೇರುಗಳು ಆರಂಭಿಕ ಕುಸಿತ ಕಂಡಿವೆ.
What disgusting markets. Cannot even fall properly on what is made out as horrible news. So untrustworthy.
— Deepak Shenoy (@deepakshenoy) December 11, 2018
ರುಪಾಯಿ ಮೌಲ್ಯ: ಮಂಗಳವಾರ 72.46 ರು ಪ್ರತಿ ಡಾಲರ್ ನಂತೆ ವಹಿವಾಟು ಆರಂಭವಾಗಿದೆ. ಸೋಮವಾರದಂದು 50 ಪೈಸೆ ಕಳೆದುಕೊಂಡು 71.32ರು ನಂತೆ ಇತ್ತು. ಜಾಗತಿಕ ಮಾರುಕಟ್ಟೆ ವ್ಯತ್ಯಯ, ಊರ್ಜಿತ್ ಪಟೇಲ್ ರಾಜೀನಾಮೆ, ವಿದೇಶಿ ವಿನಿಯಮ ವ್ಯತ್ಯಾಸ ಎಲ್ಲವೂ ಕಾರಣವಾಗಿತ್ತು. ಹೆಚ್ಚಿನ ಮಾಹಿತಿಯನ್ನು ಇಲ್ಲಿ ಓದಿ

ಸೆನ್ಸೆಕ್ಸ್ 34,458.86 ಅಂಕಗಳಿಗಳಿಷ್ಟಿದ್ದು, 500 ಅಂಕಗಳಷ್ಟು ಕುಸಿತ ಕಂಡಿದೆ ಎಂದು ತಿಳಿದುಬಂದಿದೆ. ಅಂತೆಯೇ ನಿಫ್ಟಿ 10371.80 ಅಂಕಗಳಷ್ಟಿದ್ದು, 116.70 ಅಂಕಗಳಿಗೆ ಕುಸಿತವಾಗಿದೆ. ಕಳೆದ ಕೆಲ ದಿನಗಳಿಂದಲೂ ಷೇರು ಮಾರುಕಟ್ಟೆ ಕುಸಿಯುತ್ತಲೇ ಇದ್ದು, ಚೇತರಿಕೆ ಕಾಣುವ ಲಕ್ಷಣಗಳಿಲ್ಲ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications