ಷೇರು ಮಾರುಕಟ್ಟೆಯಲ್ಲಿ ಮತ್ತೆ ತಲ್ಲಣ, ದೊಡ್ಡ ಮಟ್ಟದಲ್ಲಿ ಕುಸಿತ ಕಂಡ ಭಾರತೀಯ ಷೇರುಪೇಟೆ | Stock Market
ಭಾರತದ ಷೇರು ಮಾರುಕಟ್ಟೆಗೆ ಮಧ್ಯಪ್ರಾಚ್ಯ ಸಂಘರ್ಷ ದೊಡ್ಡ ಆಘಾತ ನೀಡುತ್ತಿದೆ, ಕಳೆದ ಕೆಲವು ದಿನಗಳಿಂದ ಭಾರತದ ಷೇರುಪೇಟೆ ಸೂಚ್ಯಂಕಗಳು ಹಾಗೂ ಷೇರುಗಳು ಭಾರಿ ದೊಡ್ಡ ಮಟ್ಟದ ಕುಸಿತ ದಾಖಲಿಸಿ ಹೂಡಿಕೆದಾರರ ಎದೆಯಲ್ಲಿ ಭಯ ಮೂಡಿಸಿದೆ. ಅಮೆರಿಕ ಹಾಗೂ ಇಸ್ರೇಲ್ ಒಂದಾಗಿ ಈ ಯುದ್ಧ ಆರಂಭಿಸಿದ್ದು, ಇರಾನ್ ಸರ್ವನಾಶ ಮಾಡೇ ಮಾಡುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಅವರು ಹಾಗೂ ಇಸ್ರೇಲ್ ಪ್ರಧಾನಿ ಮುಂದಾಗಿದ್ದಾರೆ. ಇಂತಹ ಸಮಯದಲ್ಲೇ ಮಧ್ಯಪ್ರಾಚ್ಯ ಭಾಗದಲ್ಲಿ ಭಾರಿ ದೊಡ್ಡ ಸಂಘರ್ಷ ಶುರುವಾಗಿ, ಸಾವಿರಾರು ಜನ ಜೀವ ಬಿಟ್ಟಿದ್ದಾರೆ. ಇದರ ಪರಿಣಾಮ ಭಾರತೀಯ ಷೇರು ಮಾರುಕಟ್ಟೆ ಕೂಡ ಕುಸಿದು ಬೀಳಲು ಆರಂಭಿಸಿದೆ. ಇಂದು ಕೂಡ ಹೂಡಿಕೆದಾರರು ಲಕ್ಷಾಂತರ ಕೋಟಿ ರೂಪಾಯಿ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆ ಶುರುವಾದ ನಂತರ ಎಲ್ಲೆಲ್ಲೂ ಯುದ್ಧದ ಮಾತೇ ಕೇಳಿಬರುತ್ತಿದೆ. ಹೂಡಿಕೆದಾರರು ಈ ಕಾರಣಕ್ಕೆ ಹೆದರಿ ಷೇರು ಮಾರುಕಟ್ಟೆಯಿಂದ ಬಂಡವಾಳ ವಾಪಸ್ ಪಡೆಯುತ್ತಿದ್ದಾರೆ. ಇರಾನ್ ವಿರುದ್ಧ ಅಮೆರಿಕ & ಇಸ್ರೇಲ್ ಸೇನಾ ಕಾರ್ಯಾಚರಣೆ ಜೋರಾದ ಕಾರಣಕ್ಕೆ ಜಾಗತಿಕ ಆರ್ಥಿಕತೆ ಅಲ್ಲಾಡಿದೆ. ಅಮೆರಿಕ, ಯುರೋಪ್ ದೇಶಗಳು ಸೇರಿ ಜಗತ್ತಿನಲ್ಲಿ ದೊಡ್ಡ ದೊಡ್ಡ ದೇಶಗಳ ಷೇರುಪೇಟೆ ಯುದ್ಧ ಕಾರಣ ನಲುಗಿದ್ದು ಹೂಡಿಕೆದಾರರಿಗೆ ಚಿಂತೆಯೂ ಶುರುವಾಗಿದೆ.

ಎಷ್ಟು ಅಂಕ ಕುಸಿತ ಕಂಡಿದೆ?
ಈ ಸಮಯದಲ್ಲೇ ಭಾರತದಲ್ಲಿ ಕೂಡ ಸತತವಾಗಿ ಷೇರುಪೇಟೆ ಕುಸಿತ ಕಾಣುತ್ತಿದ್ದು, ಇಂದು ಭಾರಿ ದೊಡ್ಡ ಇಳಿಕೆ ಕಂಡಿವೆ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು. ಸೆನ್ಸೆಕ್ಸ್ ಇಂದು ಒಂದೇ ದಿನದಲ್ಲಿ ಗರಿಷ್ಠ 1,500 ಅಂಕಗಳಷ್ಟು ಇಳಿಕೆ ಕಂಡು ಒಂದಷ್ಟು ಚೇತರಿಸಿಕೊಳ್ಳುತ್ತಿದೆ, ಹಾಗೇ ಇನ್ನೊಂದು ಕಡೆ ನಿಫ್ಟಿ-50 ಸೂಚ್ಯಂಕ ಗರಿಷ್ಠ 500 ಅಂಕಗಳಷ್ಟು ಕುಸಿತ ಕಂಡು ಈಗ ಚೇತರಿಕೆ ಕಾಣುತ್ತಿದೆ. ನಿನ್ನೆಯೂ ಇದೇ ರೀತಿ ಕುಸಿತ ಕಂಡಿದ್ದ ಷೇರುಪೇಟೆ ಇಂದು ಕೂಡ ಕುಸಿತವನ್ನು ಮುಂದುವರಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications