ಆನ್ಲೈನ್ ಖರೀದಿಗೆ ಇಲ್ಲಿವೆ ಟಾಪ್ 10 ಆಫರ್ಗಳು
ಬೆಂಗಳೂರು, ಮಾರ್ಚ್, 09: ಮಹಿಳಾ ದಿನಾಚರಣೆಗೆ ನಿಮ್ಮ ಪ್ರೀತಿ ಪಾತ್ರರಿಗೆ ಯಾವುದಾದರೂ ಗಿಫ್ಟ್ ನೀಡಬೇಕೆಂದುಕೊಂಡು ಅನಿವಾರ್ಯ ಕಾರಣದಿಂದ ಆಗಿಲ್ಲವೇ? ಇನ್ನು ಕಾಲ ಮಿಂಚಿಲ್ಲ...
ಆನ್ ಲೈನ್ ಶಾಪಿಂಗ್ ತಾಣಗಳ ಅತ್ಯುತ್ತಮ ಹೊಚ್ಚ ಹೊಸ ಆಫರ್ ಗಳು ಎದುರಾಗಿವೆ. ಅಮೆಜಾನ್, ಪ್ಲಿಫ್ ಕಾರ್ಟ್ ,ಜಬಾಂಗ್, ನಮಿಂಟ್ರಾ ನಿಮಗೆ ಕೊಡುಗೆಗಳ ಮಹಾಪೂರವನ್ನೇ ಹರಿಸುತ್ತಿವೆ. ರಿಯಾಯಿತಿಯೂ ಇದೆ. ಜತೆಗೆ ಕ್ಯಾಶ್ ಬ್ಯಾಕ್ ಮಹಾಪೂರವೇ ಇದೆ. ಹಾಗಾದರೆ ಇನ್ನೇಕೆ ತಡ ಕೂಡಲೇ ಒನ್ ಇಂಡಿಯಾ ನೀಡುವ ಕೂಪನ್ ಗಳನ್ನು ಪಡೆದುಕೊಂಡು ಎಲ್ಲ ಕೊಡುಗೆಗಳನ್ನು ನಿಮ್ಮದಾಗಿಸಿಕೊಳ್ಳಿ.

ಒನ್ ಇಂಡಿಯಾ ಕೂಪನ್ ಒಂದು ರೀತಿಯ ನ್ಯೂಸ್ ಪೇಪರ್ ಕೂಪನ್ ಇದ್ದಂತೆ. ಇಲ್ಲಿ ಕಂಪನಿ ಕೊಡಮಾಡಿರುವ ಡಿಸ್ಕೌಂಟ್ ನ ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳಬಹುದು. ರಿಯಾಯಿತಿ ಮೂಲಕ ನಿಮಗಿಷ್ಟವಾದ ವಸ್ತು ಕೊಳ್ಳಲು ಮಾರ್ಗದರ್ಶನ ಸಿಗುತ್ತದೆ. ಒಂದೆ ಕ್ಲಿಕ್ ನಲ್ಲಿ ಮನಮೆಚ್ಚುವ ವಸ್ತು ಮನೆಗೆ ಬಂದಿರುತ್ತದೆ. ಟಾಪ್ 10 ಆಫರ್ ಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ..
ಫ್ಲಿಪ್ ಕಾರ್ಟ್: ಶೇ. 88 ಕಡಿತ, ಶೇವರ್ ಮತ್ತು ಟೈಮರ್ ಗಳ ಮೇಲೆ
ಫ್ಲಿಪ್ ಕಾರ್ಟ್: ಬ್ರ್ಯಾಂಡೆಡ್ ವಾಚ್ ಗಳ ಮೇಲೆ ಶೇ. 80 ರಿಯಾಯಿತಿ
ಎಲ್ ಇಡಿ ಟಿವಿಗಳ ಮೇಲೆ 2000 ಕಡಿತ
ಮಹಿಳೆಯರ ಸಾಂಪ್ರದಾಯಿಕ ಉಡುಪುಗಳ ಮೇಲೆ ಶೇ. 80 ಕಡಿತ
ಪುರುಷರ ಪಾದರಕ್ಷೆ: ಶೇ. 80 ಕಡಿತ ಮತ್ತು ಕ್ಯಾಶ್ ಬ್ಯಾಕ್
ಜಬಾಂಗ್: ಯಾವುದೇ ಖರೀದಿ ಮೇಲೆ ಶೇ. 80 ಕಡಿತ
ಸ್ನಾಪ್ ಡೀಲ್: ಫ್ಯಾಷನ್ ವಸ್ತುಗಳ ಮೇಲೆ ಶೇ. 80 ಕಡಿತ
ಪೆಟಿಎಂ:ವಿವಿಧ ವಸ್ತುಗಳ ಮೇಲೆ ಶೇ. 70 ಕಡಿತ
ಅಮೆಜಾನ್: ಎಲೆಕ್ಟ್ರಾನಿಕ್ಸ್ ಮತ್ತು ಫ್ಯಾಷನ್ ವಸ್ತುಗಳ ಮೇಲೆ ಶೇ. 80 ಕಡಿತ
ಇಬೇ: ವಿವಿಧ ಖರೀದಿಗಳ ಮೇಲೆ ಶೇ. 70 ರಿಯಾಯಿತಿ ಹಬ್ಬ
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications