ಈತನೇ ಪಿಎನ್ ಬಿ ಹಗರಣದ ಮಾಸ್ಟರ್ ಮೈಂಡ್!
ಮುಂಬೈ, ಮಾರ್ಚ್ 07: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ತಂಡವು ಬಹು ಮುಖ್ಯ ಅರೋಪಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಈತನೇ ಪಿಎನ್ ಬಿ ಹಗರಣದ ಮಾಸ್ಟರ್ ಮೈಂಡ್ ವಿಪುಲ್ ಚಿಟಾಲಿಯಾ.
ಮೆಹುಲ್ ಚೋಕ್ಸಿ ಅವರ ಗೀತಾಂಜಲಿ ಸಮೂಹ ಸಂಸ್ಥೆಯ ಬ್ಯಾಂಕಿಂಗ್ ವ್ಯವಹಾರಗಳ ಉಪಾಧ್ಯಕ್ಷ. 12 ಸಾವಿರ ಕೋಟಿ ರು ಹಗರಣದ ಸಂಪೂರ್ಣ ರೂಪುರೇಷೆ ಗೊತ್ತಿರುವ ಚಿಟಾಲಿಯಾನನ್ನು ಈ ಪ್ರಕರಣದಲ್ಲಿ 19ನೇ ಆರೋಪಿಯಾಗಿ ಹೆಸರಿಸಿರುವುದು ಅಚ್ಚರಿಯಾದರೂ ಸತ್ಯ.

ಜಾರಿ ನಿರ್ದೇಶನಾಲಯ, ಸಿಬಿಐ ಸೇರಿದಂತೆ ಕೇಂದ್ರದ ಆರ್ಧಿಕ ವ್ಯವಹಾರಗಳ ಮೇಲೆ ನಿಗಾ ಇಡುವ ಸಂಸ್ಥೆಗಳು ತನಿಖೆಯನ್ನು ತೀವ್ರಗೊಳಿಸಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕಿನ ಡೆಪ್ಯುಟಿ ಮ್ಯಾನೇಜರ್ ಗೋಕುಲ್ ನಾಥ್ ಶೆಟ್ಟಿ ಜತೆ ನೇರವಾಗಿ ಸಂಪರ್ಕ ಸಾಧಿಸಿದ್ದ ವಿಪುಲ್, ಅವ್ಯವಹಾರಗಳ ಕಾಗದ ಪತ್ರ, ಒಪ್ಪಂದಗಳನ್ನು ಬೇಕಾದ ಹಾಗೆ ತಿರುಚಿ ಬಳಸಿಕೊಳ್ಳುವ ಜಾಣ್ಮೆ ಹೊಂದಿದ್ದಾನೆ.
ವಿಪುಲ್ ಅಣತಿಯಂತೆ ಗೀತಾಂಜಲಿ ಗ್ರೂಪ್ ನ ಸಹಾಯಕ ವಾಣಿಜ್ಯ ವ್ಯವಸ್ಥಾಪಕ ನಿತಿನ್ ಸಾಹಿ, ವ್ಯವಹಾರಗಳನ್ನು ಕುದುರಿಸುತ್ತಿದ್ದ ಎಂದು ಸಿಬಿಐ ಹೇಳಿದೆ. ಎಲ್ಲವನ್ನು ಮೆಹುಲ್ ಚೊಕ್ಸಿಗೆ ವಿಪುಲ್ ವರದಿ ಮಾಡುತ್ತಿದ್ದ. ಈ ಆರ್ಥಿಕ ಅವ್ಯವಹಾರ ಹೊರಗೆ ಬರುತ್ತಿದ್ದಂತೆ ಚೋಕ್ಸಿ ಹೇಗೆ ದೇಶವನ್ನು ತೊರೆಯಲು ಯೋಜನೆ ಹಾಕಿಕೊಂಡರು. ಜನವರಿ ಮೊದಲ ವಾರದಲ್ಲೇ ದುಬೈಗೆ ಹಾರಿದ್ದರು ಎಂದು ವಿಚಾರಣೆ ವೇಳ್ ವಿಪುಲ್ ಹೇಳಿದ್ದಾನೆ.(ಒನ್ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications