ಜ್ಯೂಸ್ ಹೆಸರಿನಲ್ಲಿ ವಿಷ ಕುಡಿಸುತ್ತಿದ್ದಾರೆ ಇವರು: ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೇ ಗ್ಯಾರಂಟಿ ಇಲ್ಲ!
ಜ್ಯೂಸ್ ಹೆಸರಿನಲ್ಲಿ ಮಾರುಕಟ್ಟೆಗೆ ಈಗ ಸ್ಲೋ ಪಾಯಿಸನ್ ಅಂದ್ರೆ ವಿಷ ಎಂಟ್ರಿ ಆಗುತ್ತಿದೆ, ಇದು ನಿಮ್ಮ ಮಕ್ಕಳು & ನಿಮ್ಮ ದೇಹಕ್ಕೆ ಸೇರಿದರೆ ಅದರಿಂದ ದೊಡ್ಡ ಸಮಸ್ಯೆ ಗ್ಯಾರಂಟಿ. ಹೀಗೆ ಆಹಾರ ತಜ್ಞರು & ವೈದ್ಯರು ಮಾರುಕಟ್ಟೆಗಳಲ್ಲಿ ಸಿಗುತ್ತಿರುವ ಜ್ಯೂಸ್ ಬಗ್ಗೆ ವಾರ್ನಿಂಗ್ ಕೊಡುತ್ತಿದ್ದಾರೆ. ಅದರಲ್ಲೂ ಜ್ಯೂಸ್ಗೆ ಆಯುರ್ವೇದದ ಹೆಸರು ಕೊಟ್ಟು ದಾರಿ ತಪ್ಪಿಸುವ ಜನರು ಕೂಡ ಇದೀಗ ಮಾರುಕಟ್ಟೆಗೆ ಬಂದಿದ್ದು, ಸಾಕಷ್ಟು ದೊಡ್ಡ ಸಮಸ್ಯೆಗಳು ಎದುರಾಗಿ ಒದ್ದಾಡುವ ಪರಿಸ್ಥಿತಿ ಬಂದುಬಿಟ್ಟಿದೆ. ಈ ಬಗ್ಗೆ ವಿಡಿಯೋ ನೋಡೋಣ ಬನ್ನಿ.
ಹೌದು, ಗ್ರಾಹಕರಿಗೆ ಮೋಸ ಮಾಡಲು ಅಂತಾನೇ ಹಲವು ಕಂಪನಿಗಳು ಹುಟ್ಟಿಕೊಂಡಿವೆ. ಅದರಲ್ಲೂ ನಿಮ್ಮ ಆರೋಗ್ಯ ಸರಿಯಾಗುತ್ತೆ, ನಿಮ್ಮ ಆರೋಗ್ಯಕ್ಕೆ ಇದು ಉತ್ತಮ ಎನ್ನುತ್ತ ವಿಷವನ್ನೇ ತಿನ್ನಿಸುವ ವಸ್ತುಗಳು ಹೆಚ್ಚಾಗುತ್ತಿವೆ. ಈ ಪೈಕಿ ಜ್ಯೂಸ್ಗಳು ಕೂಡ ಆರೋಗಕ್ಕೆ ಭಾರಿ ಡೇಂಜರ್ ಎಂಬ ಆರೋಪವನ್ನ ವೈದ್ಯರು ಮಾಡುತ್ತಾರೆ. ಅದರಲ್ಲೂ ಕೆಲವರು ಈ ನಿಮ್ಮ ಆರೋಗ್ಯದ ಹೆಸರನ್ನೇ ಬಂಡವಾಳ ಮಾಡಿಕೊಂಡು, ವಿಷಕಾರಿ ಜ್ಯೂಸ್ ಮಾರಾಟ ಮಾಡುತ್ತಾರೆ ಹುಷಾರ್ ಅಂತಿದ್ದಾರೆ ವೈದ್ಯರು! ವಿಡಿಯೋ ನೋಡಲು ಮುಂದೆ ಓದಿ.

ವಿಷಕಾರಿ ಜ್ಯೂಸ್ ಮಾರಾಟ?
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಒಂದು ಇದೀಗ ಸಂಚಲನ ಸೃಷ್ಟಿ ಮಾಡಿದೆ. ಯಾಕಂದ್ರೆ ರೆಡಿಮೇಡ್ ಜ್ಯೂಸ್ ಲೆಕ್ಕದಲ್ಲಿ, ನಿಮ್ಮ ಆರೋಗ್ಯ ಕಾಪಾಡುವ ಸುಳ್ಳು ಭರವಸೆ ನೀಡುತ್ತಾ ಸ್ಲೋ ಪಾಯಿಸನ್ ಜ್ಯೂಸ್ಗಳನ್ನ ಮಾರಾಟ ಮಾಡುತ್ತಿರುವ ಭಾರಿ ಗಂಭೀರ ಆರೋಪ ಮಾಡಲಾಗುತ್ತಿದೆ. ಈ ವಿಡಿಯೋ ನೋಡಿ ಜನರು ಕೂಡ ಆಘಾತಕಾರಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜನರ ಬಳಿ ದುಡ್ಡು ಪಡೆಯುವ ಕೆಲವು ಸಂಸ್ಥೆಗಳು, ಜನಗಳಿಗೇ ಮೋಸ ಮಾಡುತ್ತಿರುವ ಆರೋಪ ಕೂಡ ಕೇಳಿ ಬರುತ್ತಿದೆ.
ಜ್ಯೂಸ್ ಕುಡಿಯಬೇಡಿ ಅಂತಾರೆ ವೈದ್ಯರು!
ವೈದ್ಯರು ಹೇಳುವ ಪ್ರಕಾರ ಮನುಷ್ಯನ ದೇಹಕ್ಕೆ ಉತ್ತಮವಾದ ಆಹಾರ ಸಾಕು. ಆದರೆ ಈ ರೀತಿ ಮಾರುಕಟ್ಟೆಯಲ್ಲಿ ಸಿಗುವ ಜ್ಯೂಸ್ಗಳು ಮನುಷ್ಯರ ದೇಹಕ್ಕೆ ಉತ್ತಮ ಅಲ್ಲ. ಇದರಿಂದ ಮನುಷ್ಯರಿಗೆ ದೊಡ್ಡ ಸಮಸ್ಯೆ ಎದುರಾಗುತ್ತದೆ. ಭವಿಷ್ಯದಲ್ಲಿ ದೊಡ್ಡ ದೊಡ್ಡ ರೋಗಗಳು ಕೂಡ ಬರುತ್ತವೆ. ಹೀಗಾಗಿ ವೈದ್ಯರ ಸಲಹೆ ಇಲ್ಲದೆ ಯಾವುದೇ ರೀತಿಯ ಜ್ಯೂಸ್ ಕುಡಿಯಲು ಹೋಗಬಾರದು ಅಂತಾರೆ ಡಾಕ್ಟರ್ಸ್.
ಒಟ್ನಲ್ಲಿ ಜ್ಯೂಸ್ ಹೆಸರಲ್ಲಿ ಏನೇನೋ ಸೇಲ್ ಮಾಡುವವರ ವಿರುದ್ಧ ಕೂಡ ಸರ್ಕಾರ ಈಗ ಕ್ರಮ ಕೈಗೊಳ್ಳಬೇಕು. ಗೋಬಿ, ಪಾನಿಪುರಿ ರೀತಿ ಜ್ಯೂಸ್ಗಳನ್ನ ಕೂಡ ಸರ್ಕಾರ ಲ್ಯಾಬ್ನ ಒಳಗೆ ಪರೀಕ್ಷೆ ಮಾಡಿ, ಮನುಷ್ಯರ ಲಿವರ್, ಕಿಡ್ನಿ ಮೇಲೆ ಪ್ರಭಾವ ಬೀರುವ ವಸ್ತುಗಳನ್ನ ಬ್ಯಾನ್ ಮಾಡಬೇಕು ಎಂಬ ಆಗ್ರಹ ಜನರಿಂದ ಕೇಳಿ ಬರುತ್ತಿದೆ. ಹೀಗಾಗಿ ವೈದ್ಯರು ಜ್ಯೂಸ್ ಕುಡಿಯಬೇಡಿ ಅಂತಾ ಹೇಳಿರುವ ವಿಡಿಯೋ ಫುಲ್ ವೈರಲ್ ಆಗುತ್ತಿದೆ. ಅಲ್ಲದೆ ಆಯುರ್ವೇದ ಮತ್ತಿತರ ಹೆಸರಲ್ಲಿ ಜ್ಯೂಸ್ ಮಾರುವ ಸಂಸ್ಥೆಗಳ ವಿರುದ್ಧ ಕೂಡ ಆಕ್ರೋಶ ವ್ಯಕ್ತವಾಗುತ್ತಿದೆ.
-
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications