#Twitterdown ಡೌನ್ ಡೌನ್ ಡೌನ್ !
ಸ್ಯಾನ್ ಫ್ರಾನ್ಸಿಸ್ಕೋ, ಜ. 19: ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮಂಗಳವಾರ ಡೌನ್ ಡೌನ್ ಫುಲ್ ಡೌನ್. ನೋಟಿಫಿಕೇಷನ್ ನೂ ಇಲ್ಲ, ರೀಟ್ವೀಟ್ ಮಾಡೋಕೆ ಆಗಲ್ಲ, ಬ್ರೇಕಿಂಗ್ ನ್ಯೂಸ್ ಕಳಿಸೋಕೆ ಮೊದ್ಲೇ ಆಗದಂಥ ಪರಿಸ್ಥಿತಿ ಉಂಟಾಗಿತ್ತು. ಕೆಲಕಾಲ ನಂತರ ಸರಿ ಹೋದರೂ ಈ ಸಾಲು ಬರೆಯುವ ಸಮಯಕ್ಕೆ
ಲಿನಾಕ್ಸ್ ಓಸ್ ನಲ್ಲಿ ಕ್ರೋಮ್ ಬ್ಸೌಸರ್ ನಲ್ಲಿ ಟ್ವಿಟ್ಟರ್ ನೋಟಿಫಿಕೇಷನ್ ನೋಡಲು ಮೌಸ್ ಒತ್ತಿದರೆ ಕೆಳಗಿನ ಕಾಣುವಂಥ ಚಿತ್ರ ಸ್ಕ್ರೀನ್ ನಲ್ಲಿ ಕಾಣಿಸಿಕೊಂಡಿತು. ಈ ಎರರ್ ಪುಟ ನೋಡಿ ಅನೇಕ ಮಂದಿ ಮುಖ ಸಣ್ಣಗೆ ಮಾಡಿಕೊಂಡಿರಬಹುದು. ಸರಿ ಸುಮಾರು 300 ಬಿಲಿಯನ್ ಸಕ್ರಿಯ ಬಳಕೆದಾರರನ್ನು ಹೊಂದಿದೆ ಎಂದು ಬಿಬಿಸಿ ವರದಿ ಮಾಡಿದೆ.[ಟ್ವಿಟ್ಟರ್ನಿಂದ ಡೈವೋರ್ಸ್ ತಗೊಳೋದು ಹೇಗೆ?]

ಇನ್ನೊಂದು ಸಮಸ್ಯೆ ಇದೆ: ಸರಿ ಸುಮಾರು 24 ಮಿಲಿಯನ್ ಖಾತೆದಾರರು ಟ್ವೀಟ್ ಮಾಡುವುದೇ ಇಲ್ಲ ಎಂದು ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ ಚೇಂಜ್ ಕಮಿಷನ್(ಎಸ್ ಇಸಿ) ವರದಿ ಇಲ್ಲಿ ಸ್ಮರಿಸಬಹುದು. ಟ್ವಿಟ್ಟರ್ ಖಾತೆದಾರರ ಪೈಕಿ ಶೇ 8.5ರಷ್ಟು ಖಾತೆಗಳು ರಾಬೋಟ್ ಬಳಕೆ ಮಾಡುತ್ತಿರುವ ಸಾಧ್ಯತೆ ಕಂಡು ಬಂದಿದೆ.
#twitterdown was Trending when the Twitter was Down 😂😂😂 pic.twitter.com/OlsFevTjFq
— Rana Shazib Khan (@RmShazib) January 19, 2016 ಶೇ 11ರಷ್ಟು ಬಳಕೆದಾರರು ಥರ್ಡ್ ಪಾರ್ಟಿ ತಂತ್ರಾಂಶ(Tweedeck ಅಥವಾ Hootsuite ಇರಬಹುದು)ಗಳನ್ನು ಬಳಕೆ ಮಾಡಿಕೊಂಡು ಟ್ವೀಟ್ ಮಾಡುತ್ತಿದ್ದರೂ ಸಕ್ರಿಯರಾಗಿದ್ದಾರೆ. ಅದರೆ, ಶೇ 8.5ರಷ್ಟು ಖಾತೆಗಳು ಮಲಗಿವೆ.
(ಐಎಎನ್ಎಸ್)
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications