ದ್ವಿಚಕ್ರ ವಾಹನ ಖರೀದಿಸುವವರಿಗೆ ಗುಡ್ನ್ಯೂಸ್: ಬೈಕ್ಗಳ ಬೆಲೆ ಕುಸಿಯುವ ಸಾಧ್ಯತೆ
ನವದೆಹಲಿ, ಆಗಸ್ಟ್ 26: ದ್ವಿಚಕ್ರ ವಾಹನಗಳನ್ನು ಖರೀದಿಸುವವರಿಗೆ ಇಲ್ಲಿದೆ ಶುಭ ಸುದ್ದಿ. ವಿಷಯ ಏನಪ್ಪಾ ಅಂದ್ರೆ ಬೈಕ್, ಸ್ಕೂಟಿಗಳ ಬೆಲೆ ಮುಂದಿನ ದಿನಗಳಲ್ಲಿ ಕುಸಿಯುವ ಸಾಧ್ಯತೆ ಇದೆ.
Recommended Video
ಹಣಕಾಸುವ ಸಚಿವೆ ನಿರ್ಮಲಾ ಸೀತಾರಾಮನ್ ಈ ಹಿಂದೆ ಜಿಎಸ್ಟಿ ದರ ಕಡಿತದ ಬಗ್ಗೆ ಸುಳಿವನ್ನು ನೀಡಿದ್ದರು. ಮಂಗಳವಾರ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (ಸಿಐಐ) ಯೊಂದಿಗಿನ ವಿಡಿಯೋ ಸಮ್ಮೇಳನದಲ್ಲಿ ಮಾತನಾಡುವ ವೇಳೆ ದ್ವಿಚಕ್ರ ವಾಹನಗಳ ಮೇಲಿನ ಹೊರೆ ಕಡಿಮೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕೌನ್ಸಿಲ್ ದ್ವಿಚಕ್ರ ವಾಹನಗಳ ಮೇಲಿನ ತೆರಿಗೆ ದರವನ್ನು ಕಡಿಮೆ ಮಾಡುವ ಮೂಲಕ ವಾಹನ ಉದ್ಯಮದ ಬೇಡಿಕೆಯನ್ನು ಪರಿಶೀಲಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಸದಸ್ಯರೊಂದಿಗೆ ಅವರು ನಡೆಸಿದ ಸಂವಾದದ ಸಂದರ್ಭದಲ್ಲಿ ಈ ಭರವಸೆ ಹೊರಬಂದಿದೆ.

"ದ್ವಿಚಕ್ರ ವಾಹನಗಳು ಐಷಾರಾಮಿ ಅಥವಾ ಸಿನ್ ಉತ್ಪನ್ನವಲ್ಲವಾದ್ದರಿಂದ, ಅವುಗಳು ದರ ಪರಿಷ್ಕರಣೆಗೆ ಅರ್ಹವಾಗಿವೆ. ಇದರ ಪರಿಣಾಮವಾಗಿ, ಇದನ್ನು ಜಿಎಸ್ಟಿ ಕೌನ್ಸಿಲ್ನೊಂದಿಗೆ ತೆಗೆದುಕೊಳ್ಳಲಾಗುವುದು, "ಎಂದು ಸೀತಾರಾಮನ್ ಉಲ್ಲೇಖಿಸಿದ್ದಾರೆ.
ಜಿಎಸ್ಟಿ ಕೌನ್ಸಿಲ್ ಗುರುವಾರ ಸಭೆ ಸೇರಲಿದ್ದು, ರಾಜ್ಯಗಳಿಗೆ ಪರಿಹಾರದ ಏಕ-ಹಂತದ ಕಾರ್ಯಸೂಚಿಯನ್ನು ಹೊಂದಿದೆ. ಮೊದಲಿಗೆ ಪ್ರಯಾಣಿಕರ ವಾಹನಗಳ ಉದ್ಯಮವು ವಾಹನಗಳ ಮೇಲಿನ ಜಿಎಸ್ಟಿಯಲ್ಲಿ ಹಂತ ಹಂತವಾಗಿ ಕಡಿತಗೊಳಿಸುವುದು, ಮೊದಲ ಹಂತದಲ್ಲಿ ದ್ವಿಚಕ್ರ ವಾಹನಗಳ ದರವನ್ನು ಕಡಿತಗೊಳಿಸುವುದು ಮತ್ತು ನಾಲ್ಕು ಚಕ್ರಗಳ ಮೇಲಿನ ತೆರಿಗೆ ಕಡಿತವನ್ನು ನಂತರದ ಹಂತಕ್ಕೆ ಮುಂದೂಡುವುದನ್ನು ಪರಿಗಣಿಸುವಂತೆ ಸರ್ಕಾರವನ್ನು ಕೋರುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications