ಬಜೆಟ್ 2017: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕಾಚಾರ
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2017-18ನೇ ಸಾಲಿನ ಪ್ರಧಾನ ಆಯವ್ಯಯ ಪತ್ರವನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಜೇಟ್ಲಿ ಹೇಳಿದ ಆದಾಯ ತೆರಿಗೆ ಲೆಕ್ಕಾಚಾರದ ಸಂಫೂರ್ಣ
ನವದೆಹಲಿ, ಫೆಬ್ರವರಿ 01: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2017-18ನೇ ಸಾಲಿನ ಪ್ರಧಾನ ಆಯವ್ಯಯ ಪತ್ರವನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಜೇಟ್ಲಿ ಹೇಳಿದ ಆದಾಯ ತೆರಿಗೆ ಲೆಕ್ಕಾಚಾರದ ಸಂಫೂರ್ಣ ವಿವರ ಇಲ್ಲಿದೆ.[ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]
* ರಾಜಕೀಯ ಪಕ್ಷಗಳು ಚೆಕ್ ಹಾಗೂ ಡಿಜಿಟಲ್ ಮಾದರಿಯಲ್ಲಿ ಮಾತ್ರ ದೇಣಿಗೆ ಪಡೆಯಬಹುದು.
* ರಾಜಕೀಯ ಪಕ್ಷಗಳು ನಿಗದಿತ ಅವಧಿಯಲ್ಲೇ ಐಟಿ ರಿಟರ್ನ್ ಫೈಲ್ ಮಾಡಬೇಕು.
* 20 ಸಾವಿರ ರು ದೇಣಿಗೆ ನೀಡುವವರ ಪೂರ್ಣ ವಿವರವನ್ನು ನೀಡಬೇಕು[ರಾಜಕೀಯ ಪಕ್ಷಗಳ ದೇಣಿಗೆ 2 ಸಾವಿರ ರು.ಗಳಿಗೆ ಇಳಿಕೆ]
Figures of Tax Collections #BudgetForBetterIndia pic.twitter.com/N6zGtguUIc
— Ministry of Finance (@FinMinIndia) February 1, 2017
* ಸಣ್ಣ ತೆರಿಗೆದಾರರಿಗೆ ಅನುಕೂಲವಾಗಲು ಆದಾಯ ತೆರಿಗೆ ಇಲಾಖೆಯಿಂದ ಇ -ಸಹಯೋಗ ಜಾರಿಗೊಳಿಸಲಿದೆ.[ಬಜೆಟ್ 2017: ಆದಾಯ ತೆರಿಗೆ ಮಿತಿ ಏರಿಕೆ ಇಲ್ಲ]
Due to #Demonitisation advance tax on personal Income tax increased by 34.8%: FM Jaitley
— ANI (@ANI_news) February 1, 2017
* ಸಂಘಟಿತ ಕ್ಷೇತ್ರದಲ್ಲಿ 1.7 ಕೋಟಿ ರು ಮಾತ್ರ ಅದಾಯ ತೆರಿಗೆ ಪಾವತಿಸುತ್ತಿದ್ದಾರೆ. 56 ಲಕ್ಷ ಜನ ಸಂಬಳದಾರರಾಗಿದ್ದು, ತೆರಿಗೆ ಪಾವತಿಸುತ್ತಿದ್ದಾರೆ.[ಒಂದಷ್ಟು ಹೊಸ ಘೋಷಣೆ, ಹಳೆ ಯೋಜನೆಗಳ ಮುಂದುವರಿಕೆ; ಓಡದ ಜೇಟ್ಲಿ ರೈಲು]

Fiscal Deficit target for 2017-18 is 3.2%: FM Jaitley
— ANI (@ANI_news) February 1, 2017
* 50 ಕೋಟಿ ರು ಆದಾಯ ಹೊಂದಿರುವ ಸಣ್ಣ ಕಂಪನಿ ಗಳಿಗೆ ಶೇ 25 ರಷ್ಟು ಮಾತ್ರ [ಅಪನಗದೀಕರಣ ಪರಿಣಾಮ ಜಿಡಿಪಿ ಪಾರದರ್ಶಕ, ದೈತ್ಯ: ಜೇಟ್ಲಿ]
* ಕಡಿಮೆ ಆದಾಯ ಗಳಿಸುವ ಉದ್ಯೋಗಿಗಳ ವೈಯಕ್ತಿಕ ತೆರಿಗೆ ಹಿಂಪಡೆಯುವ (rebate) ಮಿತಿಯಲ್ಲಿ ಬದಲಾವಣೆ ಕಂಡು ಬಂದಿದೆ. ವಾರ್ಷಿಕವಾಗಿ 5 ಲಕ್ಷ ಆದಾಯ(Taxable Income) ಹೊಂದಿರುವವರಿಗೆ ಈ ಮೊತ್ತ 2,000 ರು ನಿಂದ 5,000 ರು ಗೆ ಏರಿಸಲಾಗಿದೆ.[ಟ್ವಿಟ್ಟರ್: 2018ರೊಳಗೆ ಎಲ್ಲಾ ಗ್ರಾಮಕ್ಕೂ ವಿದ್ಯುತ್ ಪೂರೈಕೆ?]
ಅಪನಗದಿಕರಣ ಆದಾಯ ಏರಿಕೆಯಾಗಿದೆ
Capital gains tax to be exempted, for persons holding land from which land was pooled for creation of state capital of AP: FM Jaitley
— ANI (@ANI_news) February 1, 2017
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications