ಸೆಸ್ ಎಂದರೇನು? ಸರ್ ಚಾರ್ಜ್ ವಿಧಿಸುವುದು ಏಕೆ?
ಸೇವಾ ಆಧಾರಿತ ಕ್ಷೇತ್ರಗಳ ಮೇಲೆ ವಿಧಿಸಲಾಗುವ ಸೇವಾ ತೆರಿಗೆ ಜೊತೆಗೆ ವಿತ್ತ ಕಾಯ್ದೆ 2015ರ ನಾಲ್ಕನೇ ಅಧ್ಯಾಯದ ಪ್ರಕಾರ ಹೆಚ್ಚುವರಿಯಾಗಿ ಮೇಲ್ತೆರಿಗೆ ವಿಧಿಸುವ ಪ್ರಕ್ರಿಯೆ ಬಜೆಟ್ ನಿಂದ ಬಜೆಟ್ ಗೆ ಮುಂದುವರೆಯುತ್ತಲೇ ಇದೆ. ಜಿಎಸ್ ಟಿ ಜಾರಿಯಾದ ಬಳಿಕವೂ ಸೆಸ್, ಸರ್ ಚಾರ್ಜ್ ಹೇಗೆ ಹಾಕಲಾಗುತ್ತಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.
ತೆರಿಗೆ ವಿನಾಯತಿ ಪಡೆದ ಅಥವಾ ಸೇವಾ ತೆರಿಗೆ ಒಳಪಡದ ಕ್ಷೇತ್ರಗಳಲ್ಲಿ ಮಾತ್ರ ಈ ಹೆಚ್ಚುವರಿ ಸೆಸ್ ನಿಂದ ವಿನಾಯತಿ ಸಿಗಲಿದೆ. ಇದೇ ರೀತಿ, ಜಿಎಸ್ ಟಿಗೆ ಒಳಪಡದ ಕ್ಷೇತ್ರಗಳ ಮೇಲೆ ಸೆಸ್, ಸರ್ ಚಾರ್ಜ್ ವಿಧಿಸಬಹುದಾಗಿದೆ. ಉದಾಹರಣೆ, ಪೆಟ್ರೋಲ್ ಉತ್ಪನ್ನಗಳು, ಆದಾಯ ತೆರಿಗೆ ಇತ್ಯಾದಿ.

ಮೇಲ್ತೆರಿಗೆಯಿಂದಾಗಿ ಸಂಗ್ರಹವಾಗುವ ಆದಾಯವು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಅಭಿಯಾನಕ್ಕೆ ಆರ್ಥಿಕ ನಿಧಿಯಾಗಿ ಬಳಸಿಕೊಳ್ಳಲಾಗುವುದು.
ಉದಾಹರಣೆಗೆ: ತೆರಿಗೆ ಕಟ್ಟಬೇಕಾದ ಸೇವೆಗಳ ಮೇಲೆ ಸ್ವಚ್ಛ ಭಾರತ ಯೋಜನೆಯ ಅಂಗವಾಗಿ ಶೇ.0.5 ಮೇಲ್ತೆರಿಗೆ (ಸೆಸ್) ಯನ್ನು ಕೇಂದ್ರ ಸರಕಾರ ವಿಧಿಸಲಾಗಿತ್ತು. ಇದರಿಂದ ಸಂಗ್ರಹವಾದ ಮೊತ್ತವನ್ನು ಆ ಯೋಜನೆಗೆ ಬಳಸಲಾಯಿತು.
ಆದಾಯದಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಸೇವಾ ತೆರಿಗೆ ಹೆಚ್ಚಳ ಅನಿವಾರ್ಯ ಎಂದು ಜೇಟ್ಲಿ ಅವರು ತೆರಿಗೆ ವಿಧಿಸುವ ಹೇಳುವ ಕಾಮನ್ ಡೈಲಾಗ್.
ಸೇವಾ ತೆರಿಗೆಯನ್ನು ಶೇ 12ರಿಂದ ಶೇ 14ರಷ್ಟು ಹೆಚ್ಚಳ ಮಾಡಲಾಯಿತು. ನಂತರ. ಜಿಎಸ್ ಟಿ ಬಂದಿತು. ಜಿಎಸ್ ಟಿ ಈಗ ಶೇ 5 ರಿಂದ 28ರಷ್ಟು ನಷ್ಟಿದೆ.
ಸರ್ ಚಾರ್ಜ್ ಎಂದರೇನು? : ಇದು ಕೂಡಾ ಹೆಚ್ಚುವರಿ ತೆರಿಗೆಯಾಗಿದ್ದು, ಪ್ರಗತಿ ಪರ ತೆರಿಗೆ ವ್ಯವಸ್ಥೆ ಹೊಂದಿರುವ ಭಾರತದಲ್ಲಿ ಬಳಕೆಯಲ್ಲಿದೆ. ಹೆಚ್ಚುವರಿ ಆದಾಯ ಹೊಂದಿರುವವರು ಹೆಚ್ಚುವರಿಯಾಗಿ ತೆರಿಗೆ ಪಾವತಿಸುವುದನ್ನು ಇದು ಪ್ರೋತ್ಸಾಹಿಸುತ್ತದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications