ಆರ್ಥಿಕ ಕುಸಿತ ಕಳೆದ 70 ವರ್ಷಗಳಲ್ಲೇ ಕಂಡಿಲ್ಲ: ನೀತಿ ಆಯೋಗ ಉಪಾಧ್ಯಕ್ಷ ರಾಜೀವ್ ಕುಮಾರ್
ನವದೆಹಲಿ, ಆಗಸ್ಟ್ 23: ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಬಗ್ಗೆ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ನೀಡಿರುವ ಹೇಳಿಕೆ ಚರ್ಚೆಗೀಡು ಮಾಡಿದೆ.
ದೇಶದಲ್ಲಿ ಆರ್ಥಿಕ ಕುಸಿತ ಪರಿಸ್ಥಿತಿ ಈ ಹಿಂದೆ ಕಂಡು ಬಂದಿರಲಿಲ್ಲ, ಇಡೀ ಆರ್ಥಿಕ ವಲಯ ಮಂಕಾಗಿದ್ದು, ಕಳೆದ 70 ವರ್ಷಗಳಲ್ಲಿ ನಾವು ಇಂಥ ದ್ರವ್ಯತೆ (liquidity) ಪರಿಸ್ಥಿತಿಯನ್ನು ಎದುರಿಸಿಲ್ಲ ಎಂದಿದ್ದಾರೆ.
ಕೇಂದ್ರ ಸರಕಾರವು ಖಾಸಗಿ ವಲಯದ ಆತಂಕವನ್ನು ಹೋಗಲಾಡಿಸಲು ಕ್ರಮ ಕೈಗೊಂಡಿಲ್ಲ, ಹಣಕಾಸು ಕ್ಷೇತ್ರದಲ್ಲಿ ಸಮಸ್ಯೆಯಿದೆ ಎಂಬುದನ್ನು ಗುರುತಿಸಿವೆ, ದೇಶದ ಆರ್ಥಿಕತೆಯು ಕಳೆದ ಐದು ವರ್ಷಗಳಲ್ಲಿ ಅತ್ಯಂತ ಕೆಟ್ಟ ಬೆಳವಣಿಗೆಯನ್ನು ಎದುರಿಸುತ್ತಿವೆ.

ದ್ರವ್ಯತೆ ಪರಿಸ್ಥಿತಿಯ ಕೇವಲ ಸರಕಾರ ಹಾಗೂ ಖಾಸಗಿ ವಲಯದಲ್ಲಿ ಮಾತ್ರವಲ್ಲ, ಖಾಸಗಿ ವಲಯದೊಳಗೆ ಬೇರೆ ಯಾರಿಗೂ ಸಾಲ ನೀಡಲು ಯಾರೂ ಬಯಸುವುದಿಲ್ಲ, ಅರ್ ಬಿ ಐ ರೆಪೋದರ ಸತತ ನಾಲ್ಕು ಬರಿ ಇಳಿಸಿದೆ, ಗ್ರಾಹಕರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ಆರ್ ಬಿಐ ಕರೆ ನೀಡಿದೆ. ಬ್ಯಾಂಕೇತರ ಆರ್ಥಿಕ ಕೇಂದ್ರ (NBFC) ಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೂ ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ.
Recommended Video
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications