ಇಪಿಎಫ್ಓ ವ್ಯವಹಾರಕ್ಕೆ ಇಸಿಆರ್ ಭರ್ತಿ ಸೌಲಭ್ಯ ಬಳಸಿ
ಬಳ್ಳಾರಿ,ಮೇ 3: ಸರ್ಕಾರವು ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಿಸಲು ಲಾಕ್ಡೌನ್ ಘೋಷಿಸಿರುವುದರಿಂದ ವ್ಯವಹಾರಗಳು ಮತ್ತು ಉದ್ಯಮಗಳು ಸಾಮಾನ್ಯವಾಗಿ ಕಾರ್ಯನಿರ್ವಾಹಿಸಲು ಸಾಧ್ಯವಾಗುತ್ತಿಲ್ಲ. ಬಾಕಿ ಪಾವತಿಸಲು ನಗದು ಬಿಕ್ಕಟ್ಟನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಭವಿಷ್ಯನಿಧಿಯ ವ್ಯವಹಾರಕ್ಕಾಗಿ ಎಲೆಕ್ಟ್ರೋನಿಕ್ ಚಲನ್ ಕಂ ರಿಟರ್ನ್ (ಇಸಿಆರ್) ನಲ್ಲಿ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಭವಿಷ್ಯ ನಿಧಿ ಸಹಾಯಕ ಆಯುಕ್ತರು ಸಂದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಪಿಎಫ್ ಮತ್ತು ಎಂಪಿ ಆಕ್ಟ್ 1952 ಅಡಿಯಲ್ಲಿ ಅನುಸರಣೆ ಕಾರ್ಯವಿಧಾನವನ್ನು ಇನ್ನಷ್ಟು ಸುಲಭಗೊಳಿಸಲು ಮಾಸಿಕ ಎಲೆಕ್ಟ್ರೋನಿಕ್ ಚಲನ್ ಕಮ್ ರಿಟರ್ನ್(ಇಸಿಆರ್) ಸಲ್ಲಿಸುವಿಕೆಯು ಇಸಿಆರ್ ನಲ್ಲಿ ವರದಿಯಾದ ಶಾಸನ ಬದ್ಧ ಕೊಡುಗೆಗಳು ಪಾವತಿಯಿಂದ ಬೇರ್ಪಟ್ಟಿವೆ. ಈ ಬದಲಾವಣೆಯು ಉದ್ಯೋಗದಾತರಿಗೆ ಮತ್ತು ಕಾಯ್ದೆ ಯೋಜನೆಗಳ ವ್ಯಾಪ್ತಿಗೆ ಬರುವ ನೌಕರರಿಗೆ ಅನುಕೂಲವಾಗಲಿದೆ. ಸಕಾಲದಲ್ಲಿ ಉದ್ಯೋಗದಾತರಿಂದ ಇಸಿಆರ್ ಅನ್ನು ಸಲ್ಲಿಸುವುದು ಸರ್ಕಾರವು ಘೋಷಿಸಿದಂತೆ ವಿಸ್ತೃತ ಸಮಯದೊಳಗೆ ಬಾಕಿ ಪಾವತಿಸಿದರೆ ದಂಡದ ಪರಿಣಾಮಗಳು ಇರುವುದಿಲ್ಲ.
ಸಮಯಕ್ಕೆ ಇಸಿಆರ್ ಸಲ್ಲಿಸುವುದು ಉದ್ಯೋಗದಾತ ಮತ್ತು ಉದ್ಯೋಗಿಗಳ ಕೊಡುಗೆಗಳ ಸಾಲಕ್ಕೆ ಸಹಾಯ ಮಾಡುತ್ತದೆ. ಕೇಂದ್ರ ಸರ್ಕಾರದಿಂದ ಶೇ.24 ರಷ್ಟು ವೇತನ ಸಂಸ್ಥೆಗಳ ಇಪಿಎಫ್ ಖಾತೆಗಳಲ್ಲಿ ಬರುವ ಕನಿಷ್ಠ ವೇತನಗಳಿಸುವವರು ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಅರ್ಹರಾಗಿರುತ್ತಾರೆ.

ಕೊವಿಡ್-19 ಸಾಂಕ್ರಮಿಕ ರೋಗದಿಂದ ಪ್ರತಿಕೂಲ ಪರಿಣಾಮ ಬೀರುವ ವ್ಯವಹಾರಗಳು ಮತ್ತು ಇಪಿಎಫ್ ಸದಸ್ಯರಿಗೆ ಹೆಚ್ಚಿನ ಪರಿಹಾರಕ್ಕಾಗಿ ನೀತಿ ಯೋಜನೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಪ್ರಸ್ತುತ ಇಸಿಆರ್ ಡೇಟಾ ಸಹಾಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications