ಇನ್ಫಿ ಆಡಳಿತದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಸಿಕ್ಕಾ
ಬೆಂಗಳೂರು, ಜುಲೈ, 20: ಇನ್ಫೋಸಿಸ್ ತ್ರೈಮಾಸಿಕ ವರದಿ ಹೊರಕ್ಕೆ ಬಿದ್ದಿದ್ದು ಕಂಪನಿಯ ಷೇರುಗಳು ನಷ್ಟ ಅನುಭವಿಸಿವೆ. ತಕ್ಷಣ ಎಚ್ಚೆತ್ತುಕೊಂಡಿರುವ ಸಿಇಒ ವಿಶಾಲ್ ಸಿಕ್ಕಾ ಉನ್ನತ ಮಟ್ಟದ ಅಧಿಕಾರಿಗಳಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ.
ಅಲ್ಲದೇ ಕಂಪನಿಯ ನೌಕರರಿಗೆ ಈ ಮೇಲ್ ಬರೆದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಕಂಪನಿಯ ಷೇರುಗಳು ಶೇ. 10 ರಷ್ಟು ಕುಸಿತ ಕಂಡಿದ್ದಕ್ಕೆ ಕಾರಣ ಹುಡುಕುವ ಯತ್ನ ಮಾಡಿದ್ದಾರೆ.[ಇನ್ಫೊಸಿಸ್ ಷೇರುಗಳು ಪತನ: 5 ಕಾರಣಗಳು]

ಸಣ್ಣ ಕಂಪನಿಗಳನ್ನು ವಶಕ್ಕೆ ಪಡೆಯುವುದು, ಆಡಳಿತದಲ್ಲಿ ಮಹತ್ವದ ಬದಲಾವಣೆ ಮಾಡುವುದು ಮತ್ತು ಕ್ಷಿಪ್ರ ಗತಿಯ ಕೆಲಸ ಸಿಕ್ಕಾ ಮುಂದೆ ಇಟ್ಟುಕೊಂಡಿರುವ ಆಲೋಚನೆಗಳು.
ಏಪ್ರಿಲ್ -ಜೂನ್ ನ ಮೊದಲ ತ್ರೈಮಾಸಿಕದಲ್ಲೇ ಷೇರುಗಳು ಕುಸಿತ ಕಂಡಿದ್ದು ಸಿಕ್ಕಾ ಅವರನ್ನು ಕಂಗೆಡಿಸಿದೆ. ಸರಿಯಾಗಿ ಎರಡು ವರ್ಷದ ಹಿಂದೆ ಇನ್ಫೋಸಿಸ್ ಅಧಿಕಾರದ ಚುಕ್ಕಾಣಿ ಹಿಡಿದ ಸಿಕ್ಕ ಹಲವು ಬದಲಾವಣೆ ಮೂಲಕ ಕಂಪನಿಗೆ ಹೊಸ ದೃಷ್ಟಿಕೋನ ನೀಡಿದ್ದರು.
More From
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ












Click it and Unblock the Notifications