ವಿರ್ಲ್ಪೂಲ್ ಆಫ್ ಇಂಡಿಯಾ ಎಂಡಿ ವಿಶಾಲ್ ಭೋಲಾ ರಾಜೀನಾಮೆ
ನವದೆಹಲಿ, ಜನವರಿ 14: ವರ್ಲ್ಪೂಲ್ ಆಫ್ ಇಂಡಿಯಾ ತನ್ನ ವ್ಯವಸ್ಥಾಪಕ ನಿರ್ದೇಶಕ ವಿಶಾಲ್ ಭೋಲಾ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪೆನಿ ತಿಳಿಸಿದೆ. ಅವರ ಸ್ಥಾನಕ್ಕೆ ಕಂಪನಿಯು ನರಸಿಂಹನ್ ಈಶ್ವರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕ ಮತ್ತು ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಿಸಿದೆ.
ನಿಯಂತ್ರಕ ಫೈಲಿಂಗ್ ಪ್ರಕಾರ, ಈಶ್ವರ್ ಅವರು ಪ್ರಸ್ತುತ ಸಿಇಒ ಮತ್ತು ಅಧ್ಯಕ್ಷ ಸ್ಥಾನವನ್ನು ಹೊಂದಿರುವ ಕಿ ಮೊಬಿಲಿಟಿ ಸೊಲ್ಯೂಷನ್ಸ್ನಿಂದ ವರ್ಲ್ಪೂಲ್ ಆಫ್ ಇಂಡಿಯಾವನ್ನು ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಕಂಪನಿಯ ಮಂಡಳಿಯು ಭೋಲಾ ಅವರ ರಾಜೀನಾಮೆಯನ್ನು ಅಂಗೀಕರಿಸಿತು.
ಕಂಪನಿಯು ತನ್ನ ಪ್ರಸ್ತುತ ಎಂಡಿ ಏಪ್ರಿಲ್ 3, 2023 ರವರೆಗೆ ಸೇವೆ ಸಲ್ಲಿಸುತ್ತಾರೆ. ಇದರ ನಂತರ, ಈಶ್ವರ್ ಅವರ ನೇಮಕಾತಿ ಜಾರಿಗೆ ಬರಲಿದೆ ಎಂದು ಹೇಳಿದೆ. " ಭೋಲಾ ಅವರು ಇತರ ಆಸಕ್ತಿ ಕಾರಣಗಳನ್ನು ಕಂಪನಿಯನ್ನು ತೊರೆಯಲು ನಿರ್ಧರಿಸಿದ್ದು, ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಲಾಗಿದೆ.

ಈಶ್ವರ್ ಅವರ ನೇಮಕಾತಿಯು ಏಪ್ರಿಲ್ 4, 2023 ರಿಂದ ಪ್ರಾರಂಭವಾಗುವ ಐದು ವರ್ಷಗಳ ಅವಧಿಗೆ ಅಗತ್ಯ ಅನುಮೋದನೆಗಳು ಮತ್ತು ಔಪಚಾರಿಕತೆಗಳಿಗೆ ಒಳಪಟ್ಟಿರುತ್ತದೆ ಎಂದು ವಿರ್ಲ್ಪೂಲ್ ಆಫ್ ಇಂಡಿಯಾ ಹೇಳಿದೆ. ಈಶ್ವರ್ ಅವರು ಸುಮಾರು 30 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಅಲ್ಲದೆ ಪ್ರಾಕ್ಟರ್ & ಗ್ಯಾಂಬಲ್ನಂತಹ ಬ್ರ್ಯಾಂಡ್ಗಳೊಂದಿಗೆ ಹೆಚ್ಚಾಗಿ ಕೆಲಸ ಮಾಡಿದ್ದಾರೆ.
ವಿರ್ಲ್ಪೂಲ್ ಆಫ್ ಇಂಡಿಯಾ ಯುಎಸ್- ಮೂಲದ ವರ್ಲ್ಪೂಲ್ ಕಾರ್ಪೊರೇಶನ್ನ ಅಂಗಸಂಸ್ಥೆಯಾಗಿದೆ. ಅದರ ಪೋರ್ಟ್ಫೋಲಿಯೊ ವಾಷಿಂಗ್ ಮೆಷಿನ್ಗಳು ಮತ್ತು ರೆಫ್ರಿಜರೇಟರ್ಗಳಿಂದ ಹಿಡಿದು ಹವಾನಿಯಂತ್ರಣಗಳು ಮತ್ತು ಅಡುಗೆ ಸಲಕರಣೆಗಳವರೆಗೆ ಉತ್ಪಾದನೆ ಮತ್ತು ಮಾರಾಟ ಮಾಡುತ್ತದೆ. ಕಂಪನಿಯು ಫರಿದಾಬಾದ್, ಪುದುಚೇರಿ ಮತ್ತು ಪುಣೆಯಲ್ಲಿ ಮೂರು ಉತ್ಪಾದನಾ ಘಟಕಗಳನ್ನು ಹೊಂದಿದೆ.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Zomato: ಹಸಿದ ಹೊಟ್ಟೆಗೆ ಜೊಮ್ಯಾಟೋ ಬರೆ.. ಆನ್ಲೈನ್ ಊಟ ಬಲು ದುಬಾರಿ -
ಅಯ್ಯಯ್ಯೋ.. 93 ರೂಪಾಯಿಗೆ ಕುಸಿತ ಕಂಡ ಭಾರತದ ಕರೆನ್ಸಿ, ಡಾಲರ್ ಎದುರು ಮಹಾ ಪತನ.. Rupee And Dollar -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications