Gold Rate: ಆಭರಣ ಪ್ರಿಯರಿಗೆ ಶುಭ ಶುಕ್ರವಾರ! ಚಿನ್ನದ ಬೆಲೆ ಭಾರಿ ಕುಸಿತ ಸಾಧ್ಯತೆ
ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ-ಇಳಿಕೆಯಾಗುತ್ತಲೇ ಇರುತ್ತದೆ. ಪ್ರತಿ ದಿನ ಕೂಡ ಚಿನ್ನದ ಬೆಲೆಯಲ್ಲಿ ಬದಲಾವಣೆ ಆಗುತ್ತದೆ. ಕಳೆದ ಕೆಲವು ದಿನಗಳಿಂದ ಏರಿಳಿತದ ಹಾದಿಯಲ್ಲಿರುವ ಚಿನ್ನದ ಬೆಲೆ ಮತ್ತೆ ಕುಸಿಯುವ ಸಾಧ್ಯತೆ ಇದೆ.
ಡಾಲರ್ ಮೌಲ್ಯ, ಬೇಡಿಕೆ, ಷೇರು ಮಾರುಕಟ್ಟೆ ಏರಿಳಿತ ಚಿನ್ನದ ಬೆಲೆಯನ್ನು ನಿರ್ಧರಿಸುವ ಪ್ರಮುಖ ಅಂಶಗಳಾಗಿವೆ. ಚೀನಾದ ಬ್ಯಾಂಕ್ ಚಿನ್ನವನ್ನು ಖರೀದಿ ಮಾಡುವುದನ್ನು ನಿಲ್ಲಿಸಿದ್ದು ಚಿನ್ನದ ಬೆಲೆ ಕುಸಿತಕ್ಕೆ ಕಾರಣವಾಗಿತ್ತು. ಒಂದೇ ದಿನ ಚಿನ್ನದ ಬೆಲೆ 20 ಸಾವಿರ ರೂಪಾಯಿ ಕುಸಿತ ಕಂಡಿತ್ತು.

ಅದಾದ ಬಳಿಕ ಚಿನ್ನದ ದರದಲ್ಲಿ ಏರಿಳಿತ ಮುಂದುವರೆದಿದೆ. ಶುಕ್ರವಾರ ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಇಳಕೆಯಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಆದರೆ ಇದು ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಳವಣಿಗೆಯನ್ನು ಆಧರಿಸಿದೆ.
ಸದ್ಯ ಚಿನ್ನದ ಬೆಲೆ ಎಷ್ಟಿದೆ?
ಗುರುವಾರ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬುಧವಾರ ಇದ್ದ ಬೆಲೆಯೇ ಗುರುವಾರ ಕೂಡ ಮುಂದುವರೆದಿದೆ. ಒಂದು ಗ್ರಾಂ ಆಭರಣ ಚಿನ್ನ (22 ಕ್ಯಾರೆಟ್) 6,615 ರೂಪಾಯಿ ಆಗಿತ್ತು. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 7,216 ರೂಪಾಯಿ ಇದೆ. ಶುಕ್ರವಾರ ಈ ಬೆಲೆಯಲ್ಲಿ ಮತ್ತೆ ವ್ಯತ್ಯಾಸವಾಗುವ ಸಾಧ್ಯತೆ ಇದ್ದು ಬೆಲೆ ಕುಸಿಯಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ
ಇನ್ನು ಬೆಳ್ಳಿ ಧಾರಣೆಯಲ್ಲಿ ಗುರುವಾರ ಅಲ್ಪ ಕುಸಿತ ಕಂಡಿದ್ದು ಶುಕ್ರವಾರ ಕೂಡ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಬುಧವಾರ 91,300 ರೂಪಾಯಿ ಇದ್ದ ಬೆಳ್ಳಿ ಬೆಲೆ 600 ರೂಪಾಯಿ ಕುಸಿತ ಕಂಡು 90,700 ರೂಪಾಯಿಗೆ ಮಾರಾಟವಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications