Gold Rate: ಆಭರಣ ಪ್ರಿಯರಿಗೆ ಶುಭ ಶುಕ್ರವಾರ! ಚಿನ್ನದ ಬೆಲೆ ಭಾರಿ ಕುಸಿತ ಸಾಧ್ಯತೆ
ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ-ಇಳಿಕೆಯಾಗುತ್ತಲೇ ಇರುತ್ತದೆ. ಪ್ರತಿ ದಿನ ಕೂಡ ಚಿನ್ನದ ಬೆಲೆಯಲ್ಲಿ ಬದಲಾವಣೆ ಆಗುತ್ತದೆ. ಕಳೆದ ಕೆಲವು ದಿನಗಳಿಂದ ಏರಿಳಿತದ ಹಾದಿಯಲ್ಲಿರುವ ಚಿನ್ನದ ಬೆಲೆ ಮತ್ತೆ ಕುಸಿಯುವ ಸಾಧ್ಯತೆ ಇದೆ.
ಡಾಲರ್ ಮೌಲ್ಯ, ಬೇಡಿಕೆ, ಷೇರು ಮಾರುಕಟ್ಟೆ ಏರಿಳಿತ ಚಿನ್ನದ ಬೆಲೆಯನ್ನು ನಿರ್ಧರಿಸುವ ಪ್ರಮುಖ ಅಂಶಗಳಾಗಿವೆ. ಚೀನಾದ ಬ್ಯಾಂಕ್ ಚಿನ್ನವನ್ನು ಖರೀದಿ ಮಾಡುವುದನ್ನು ನಿಲ್ಲಿಸಿದ್ದು ಚಿನ್ನದ ಬೆಲೆ ಕುಸಿತಕ್ಕೆ ಕಾರಣವಾಗಿತ್ತು. ಒಂದೇ ದಿನ ಚಿನ್ನದ ಬೆಲೆ 20 ಸಾವಿರ ರೂಪಾಯಿ ಕುಸಿತ ಕಂಡಿತ್ತು.

ಅದಾದ ಬಳಿಕ ಚಿನ್ನದ ದರದಲ್ಲಿ ಏರಿಳಿತ ಮುಂದುವರೆದಿದೆ. ಶುಕ್ರವಾರ ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಇಳಕೆಯಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಆದರೆ ಇದು ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಳವಣಿಗೆಯನ್ನು ಆಧರಿಸಿದೆ.
ಸದ್ಯ ಚಿನ್ನದ ಬೆಲೆ ಎಷ್ಟಿದೆ?
ಗುರುವಾರ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬುಧವಾರ ಇದ್ದ ಬೆಲೆಯೇ ಗುರುವಾರ ಕೂಡ ಮುಂದುವರೆದಿದೆ. ಒಂದು ಗ್ರಾಂ ಆಭರಣ ಚಿನ್ನ (22 ಕ್ಯಾರೆಟ್) 6,615 ರೂಪಾಯಿ ಆಗಿತ್ತು. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 7,216 ರೂಪಾಯಿ ಇದೆ. ಶುಕ್ರವಾರ ಈ ಬೆಲೆಯಲ್ಲಿ ಮತ್ತೆ ವ್ಯತ್ಯಾಸವಾಗುವ ಸಾಧ್ಯತೆ ಇದ್ದು ಬೆಲೆ ಕುಸಿಯಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ
ಇನ್ನು ಬೆಳ್ಳಿ ಧಾರಣೆಯಲ್ಲಿ ಗುರುವಾರ ಅಲ್ಪ ಕುಸಿತ ಕಂಡಿದ್ದು ಶುಕ್ರವಾರ ಕೂಡ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಬುಧವಾರ 91,300 ರೂಪಾಯಿ ಇದ್ದ ಬೆಳ್ಳಿ ಬೆಲೆ 600 ರೂಪಾಯಿ ಕುಸಿತ ಕಂಡು 90,700 ರೂಪಾಯಿಗೆ ಮಾರಾಟವಾಗಿದೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications