ಸಾಮೂಹಿಕ ರಜೆ ಹೋದ ತಪ್ಪಿಗೆ ಕೆಲಸ ಕಳೆದುಕೊಂಡ 236 ಎಂಜಿನಿಯರ್ಗಳು
ಪುಣೆ, ಅಕ್ಟೋಬರ್ 30: ಯಾವುದೇ ಪೂರ್ವ ಮಾಹಿತಿ ನೀಡದೆ ಆರು ವಾರ ಸಾಮೂಹಿಕ ರಜೆ ತೆರಳಿದ್ದ ತನ್ನ 236 ಉದ್ಯೋಗಿಗಳನ್ನು ವಾಹನ ಬಿಡಿಭಾಗ ತಯಾರಿಕಾ ಕಂಪೆನಿ ಜೆಡ್ಎಫ್ ಸ್ಟೀರಿಂಗ್ ಗೇರ್ ಕೆಲಸದಿಂದ ಕಿತ್ತು ಹಾಕಿದೆ.
ಯಾವುದೇ ಸಮರ್ಪಕ ಕಾರಣ ನೀಡದೆ 2017ರ ಡಿಸೆಂಬರ್ 2ರಿಂದ 2018ರ ಜನವರಿ 19ರವರೆಗೆ ಸಾಮೂಹಿಕ ರಜೆ ಮೇಲೆ ತೆರಳಿದ್ದಕ್ಕಾಗಿ 236 ಎಂಜಿನಿಯರ್ಗಳ ಒಪ್ಪಂದವನ್ನು ರದ್ದುಗೊಳಿಸಲಾಗಿದೆ ಎಂದು ಕಂಪೆನಿ ತಿಳಿಸಿದೆ.
ಜರ್ಮನಿ ಮೂಲಕ ಜೆಡ್ಎಫ್ ಸ್ಟೀರಿಂಗ್ ಗೇರ್ ಕಂಪೆನಿಯು ಅಶೋಕ್ ಲೈಲ್ಯಾಂಡ್, ಟಾಟಾ ಮೋಟಾರ್ಸ್, ವೋಲ್ವೋ ಗ್ರೂಪ್, ಎಎಂಡಬ್ಲ್ಯೂ, ಮಹಿಂದ್ರಾ ಆಂಡ್ ಮಹಿಂದ್ರಾ ಸೇರಿದಂತೆ ಅನೇಕ ಪ್ರಮುಖ ವಾಹನ ತಯಾರಿಕಾ ಕಂಪೆನಿಗಳಿಗೆ ಬಾಲ್ ಆಂಡ್ ನಟ್ ಇಂಟಿಗ್ರಲ್ ಹೈಡ್ರಾಲಿಕ್ ಪವರ್ ಮತ್ತು ರೋಲರ್ ಮೆಕ್ಯಾನಿಕಲ್ ಸ್ಟೀರಿಂಗ್ ಸಿಸ್ಟಂಗಳನ್ನು ಪುಣೆಯಲ್ಲಿರುವ ಘಟಕದಲ್ಲಿ ತಯಾರಿಸಿ ಪೂರೈಕೆ ಮಾಡುತ್ತದೆ.

ಉದ್ಯೋಗಿಗಳು ತೋರಿದ ಅನುಚಿತ ವರ್ತನೆಯ ವಿರುದ್ಧದ ಆರೋಪಗಳ ತನಿಖೆಗೆ ತನಿಖಾಧಿಕಾರಿಗಳನ್ನು ನೇಮಿಸಲಾಗಿತ್ತು. ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
@sambitswaraj sir we 263 people working for zf steering gear India limited,Pune, Maharashtra last 15 years.but today company terminated us without giving any reason .pls help us sir. Ame Odia pila bahut haerana hauchu sir.
— manas ranjan samal (@manasra96920) 28 October 2018
ಈ ವಿಚಾರಣಾ ಪ್ರಕ್ರಿಯೆಯು ನ್ಯಾಯಸಮ್ಮತವಾಗಿದ್ದು, ಸ್ವಾಭಾವಿಕ ನ್ಯಾಯದ ತತ್ವದ ಅಡಿಯಲ್ಲಿ ನಡೆಸಲಾಗಿದೆ. ಈ ಉದ್ಯೋಗಿಗಳು ವಿಚಾರಣೆ ವೇಳೆ ತಪ್ಪಿತಸ್ಥರು ಎಂಬುದು ಕಂಡುಬಂದಿದೆ ಎಂದು ಕಂಪೆನಿ ಹೇಳಿಕೆ ತಿಳಿಸಿದೆ.
ಈ ಉದ್ಯೋಗಿಗಳ ಜತೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಪರಿಹಾರ ದೊರಕಿಲ್ಲ. ಹೀಗಾಗಿ ಎಲ್ಲ 236 ಉದ್ಯೋಗಿಗಳನ್ನು 2018ರ ಅಕ್ಟೋಬರ್ 26/27ರಿಂದ ಅನ್ವಯವಾಗುವಂತೆ ಕೆಲಸದಿಂದ ವಜಾಗೊಳಿಸಲಾಗಿತ್ತಿದೆ. ಕಾನೂನಿನ ಅಡಿಯಲ್ಲಿ ಅವರಿಗೆ ಬಾಕಿ ಉಳಿದಿರುವ ಹಣವನ್ನು ನೀಡಲಾಗುವುದು ಎಂದು ಅದು ತಿಳಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications