ಚಾಮರಾಜನಗರಕ್ಕೆ ಸಿದ್ದರಾಮಯ್ಯ ಆಗಮನ, ಅಧಿಕಾರಿಗಳಲ್ಲಿ ನಡುಕ.!
ಕಾರ್ಯಕ್ರಮ ಖಾಸಗಿಯಾದರೂ ಮೈಸೂರಿನಲ್ಲೆ ವಾಸ್ತವ್ಯ ಹೂಡಿರುವ ಎಷ್ಟೋ ಅಧಿಕಾರಿಗಳು ರೈಲಿನಲ್ಲಿ ಮುಂಜಾನೆಯೇ ಚಾಮರಾಜನಗರಕ್ಕೆ ಬಂದಿಳಿದಿದ್ದಾರೆ. ಅವರ ಭೇಟಿಯಿಂದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ .
ಚಾಮರಾಜನಗರ, ಮೇ 14: ಖಾಸಗೀ ಕಾರ್ಯಕ್ರಮ ನಿಮಿತ್ತ ಮುಖ್ಯಮಂತ್ರಿ ಸಿದ್ದಾರಾಮಯ್ಯ ಇಂದು ಚಾಮರಾಜನಗರ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಅವರ ಭೇಟಿಯಿಂದ ಅಧಿಕಾರಿಗಳಲ್ಲಿ ನಡುಕ ಉಂಟಾಗಿದೆ .
ಜೆ.ಎಸ್.ಎಸ್ ಆಸ್ಪತ್ರೆ ಹಾಗೂ ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವದ ಉದ್ಘಾಟನೆ ನಡೆಯಲಿದ್ದು ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

ಕಾರ್ಯಕ್ರಮ ಖಾಸಗಿಯಾದರೂ ಮೈಸೂರಿನಲ್ಲೆ ವಾಸ್ತವ್ಯ ಹೂಡಿರುವ ಎಷ್ಟೋ ಅಧಿಕಾರಿಗಳು ರೈಲಿನಲ್ಲಿ ಮುಂಜಾನೆಯೇ ಚಾಮರಾಜನಗರಕ್ಕೆ ಬಂದಿಳಿದಿದ್ದಾರೆ. ಅಪ್ಪಿತಪ್ಪಿ ಯಾವುದಾದರೂ ಇಲಾಖೆಯಲ್ಲಿನ ಮಾಹಿತಿ ಕೇಳಿದರೆ ಕ್ಷಣ ಮಾತ್ರದಲ್ಲಿ ಕೊಡುವಂತಾಗಬೇಕು ಇಲ್ಲವಾದರೆ ಅಧಿಕಾರಿಯನ್ನೇ ಅಮಾನತು ಮಾಡುವಂತೆ ಸ್ಥಳದಲ್ಲೆ ಆದೇಶ ನೀಡಿ ಬಿಡುತ್ತಾರೆ ಎಂಬ ಭಯದಿಂದ ಓಡೋಡಿ ಬಂದಿದ್ದಾರೆ.

ಇಂದು ರೈಲು ನಿಲ್ದಾಣಕ್ಕೆ ಭೇಟಿ ನೀಡಿದರೆ ಸಾಲುಗಟ್ಟಿ ನಿಂತ ಸರ್ಕಾರಿ ವಾಹನಗಳು ಕಂಡು ಬಂತು. ಆಗ ಅಧಿಕಾರಗಳ ಈ ಕಳ್ಳಾಟ ಹೊರಬಂದಿದೆ.
More From
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ











Click it and Unblock the Notifications