ಜನತಾ ದರ್ಶನದಲ್ಲಿ ಶಾಸಕರ ಬೆಂಬಲಿಗರು ಹಾಗೂ ರೈತರ ನಡುವೆ ಜಟಾಪಟಿ
ಚಾಮರಾಜನಗರ ಜನವರಿ 13: ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರ ಬೆಂಬಲಿಗರು ಹಾಗೂ ರೈತರ ನಡುವೆ ಮಾತಿನ ಜಟಾಪಟಿ ನಡೆದು ರೈತರು ಸಭೆ ಬಹಿಷ್ಕಾರ ಮಾಡಿದ ಘಟನೆ ಇಂದು ಹನೂರಿನಲ್ಲಿ ನಡೆದಿದೆ.
ಹನೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶಾಸಕ ಎಂ.ಆರ್.ಮಂಜುನಾಥ್, ಡಿಸಿ ಶಿಲ್ಪಾನಾಗ್ ಇಂದು ಜನತಾ ದರ್ಶನ ಹಮ್ಮಿಕೊಂಡಿದ್ದರು. ಈ ವೇಳೆ, ನಾಲ್ ರೋಡ್ ರಸ್ತೆಯನ್ನು ದುರಸ್ತಿ ಪಡೆಸುವಂತೆ ರೈತ ಮುಖಂಡ ಗೌಡೇಗೌಡ ಮನವಿ ಮಾಡಿದರು.

ಅನುದಾನ ಬಿಡುಗಡೆಯಾಗಿದ್ದು ರಸ್ತೆ ಸರಿಪಡಿಸಲಾಗುವುದು ಎಂದು ಶಾಸಕ ಮಂಜುನಾಥ್ ಉತ್ತರ ಕೊಡುತ್ತಿದ್ದ ವೇಳೆ ಶಾಸಕರ ಬೆಂಬಲಿಗರಾದ ಮಹಾದೇವಸ್ವಾಮಿ, ಜವಾದ್, ಅಮಿನ್ ಎಂಬವರು ಮಧ್ಯ ಪ್ರವೇಶಿಸಿ ನೀವು ಅಂದು ಪ್ರತಿಭಟನೆ ನಡೆಸಿ ಎಂಎಲ್ ಗೆ ಧಿಕ್ಕಾರ ಕೂಗಿಲ್ಲವೇ ಎಂದು ಕೇಳಿದ್ದಕ್ಕೆ ಗರಂ ಆದ ರೈತ ಮುಖಂಡರು ನಾವು ವ್ಯವಸ್ಥೆ ವಿರುದ್ಧ ಪ್ರತಿಭಟನೆ ಮಾಡುತ್ತೇವೆಯೇ ಹೊರತು ವ್ಯಕ್ತಿ ವಿರುದ್ಧ ಅಲ್ಲಾ, ನೀವ್ಯಾಕೆ ಇಲ್ಲಿ ಮಾತನಾಡುತ್ತೀರಿ ಎಂದು ಬೆಂಬಲಿಗರನ್ನು ರೈತ ಮುಖಂಡರು ಪ್ರಶ್ನೆ ಮಾಡಿದರು.
ಶಾಸಕರ ಬೆಂಬಲಿಗರು ಹಾಗೂ ರೈತ ಸಂಘದ ನಡುವೆ ಮಾತಿಗೆ ಮಾತು ಬೆಳೆದು ಸಭೆ ಬಹಿಷ್ಕಾರ ಮಾಡಿ ಶಾಸಕ ಹಾಗೂ ಶಾಸಕರ ಬೆಂಬಲಿಗರಿಗೆ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications