ವಿಧಿಯಾಟ ನೋಡಿ! ಪ್ರಸಾದ ತಯಾರಿಸಿದ್ದು ಅಪ್ಪ, ತಿಂದು ಮೃತಳಾದ ಮಗಳು!
Recommended Video

Chamarajanagar Temple Tragedy : ವಿಧಿಯಾಟ ನೋಡಿ! ಪ್ರಸಾದ ತಯಾರಿಸಿದ್ದು ಅಪ್ಪ, ತಿಂದು ಮೃತಳಾದ ಮಗಳು!
ಚಾಮರಾಜನಗರ, ಡಿಸೆಂಬರ್ 15: ವಿಧಿಯಾಟ ನೋಡಿ! ಚಾಮರಾಜನಗರ ಜಿಲ್ಲೆಯ ಸುಳವಾಡಿ ಗ್ರಾಮದ ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲಿ ಪ್ರಸಾದ ತಯಾರಿಸುವ ಪುಟ್ಟಸ್ವಾಮಿ ಅವರ ಮಗಳು ತನ್ನ ತಂದೆಯೇ ಕೈಯಾರೆ ತಯಾರಿಸಿದ ಪ್ರಸಾದವನ್ನು ತಿಂದು ಮೃತಳಾಗಿದ್ದಾಳೆ.
12 ವರ್ಷ ವಯಸ್ಸಿನ ಆರನೇ ತರಗತಿ ಓದುತ್ತಿದ್ದ ನಳಿನಿ ಎಂಬ ಬಾಲಕಿ ವಿಷ ಪ್ರಸಾದ ಸೇವನೆಯಿಂದ ಮೃತಪಟ್ಟಿದ್ದಾಳೆ. ಯಾರೋ ಮಾಡಿದ ತಪ್ಪಿಗೆ ಸ್ವಂತ ತಂದೆಯೇ ತನ್ನ ಮಗಳಿಗೆ ವಿಷವುಣಿಸಿದಂತಾಗಿದೆ!

ಪ್ರಸಾದವನ್ನು ಭಕ್ತರಿಗೆ ಹಂಚುವ ಮೊದಲೇ, ಅನುಮಾನಗೊಂಡ ಅಡುಗೆಯವರಾದ ಪುಟ್ಟಸ್ವಾಮಿಯವರು ಅದನ್ನು ತಾವು ಸೇವಿಸಿದ್ದರು. ಆದರೆ ಅದೃಷ್ಟವೋ, ದುರದೃಷ್ಟವೋ ಆ ಪ್ರಸಾದ ಸೇವಿಸಿದ ಬಳಿಕವೂ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆಯಾಗಿರಲಿಲ್ಲ. ಹಾಗಾದರೆ ವಿಷವನ್ನು ನಂತರ ಬೆರೆಸಲಾಗಿದೆಯಾ? ಎಂಬ ಅನುಮಾನ ಕಾಡುತ್ತಿದೆ.
ಹೌದು, ಚಾಮರಾಜನಗರ ಜಿಲ್ಲೆಯ ಹನೂರಿನ ಸುಳವಾಡಿಯ 'ವಿಷ ಪ್ರಸಾದ' ದುರಂತದ ಕರುಳು ಕಿವುಚುವಂಥ ಒಂದೊಂದೇ ಕತೆಗಳು ಹೊರಬರುತ್ತಿವೆ.
More From
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications