ಪ್ರತಿಭಟನಾಕಾರರನ್ನು ನಿಯಂತ್ರಿಸಲು 'ಜನಗಣಮನ...' ಹಾಡಿದ ಡಿವೈಎಸ್ಪಿ
ಚಾಮರಾಜನಗರ, ನವೆಂಬರ್ 23: ಪ್ರತಿಭಟನಾಕಾರರನ್ನು ನಿಯಂತ್ರಿಸಲು ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ರಾಷ್ಟ್ರಗೀತೆ "ಜನಗಣಮನ...' ಹಾಡಿದ ಘಟನೆ ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದಿದೆ.
ಮತಾಂತರ ವಿರೋಧಿಸಿ ಮತಾಂತರ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಹಿಂದೂಪರ ಸಂಘಟನೆಗಳ 500ಕ್ಕೂ ಹೆಚ್ಚು ಜನರಿಂದ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣಕ್ಕೆ ಪ್ರತಿಭಟನಾಕಾರರ ಪ್ರವೇಶ ಮಾಡಿದಾಗ, ಮೈಕ್ ಇರುವ ವಾಹನವನ್ನು ಜಿಲ್ಲಾಡಳಿತ ಭವನದ ಆವರಣಕ್ಕೆ ಪೊಲೀಸರು ಬಿಡಲಿಲ್ಲ.

ಪೊಲೀಸರು ಹಾಗು ಪ್ರತಿಭಟನಾಕಾರ ನಡುವೆ ಕೆಲ ಸಮಯ ವಾಗ್ವಾದ, ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಬಿಗಡಾಯಿಸುವುದನ್ನು ಅರಿತ ಚಾಮರಾಜನಗರ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ರಾಷ್ಟ್ರಗೀತೆಯನ್ನು ಹಾಡಲು ಶುರು ಮಾಡಿದರು.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮಾಸ್ಟರ್ ಪ್ಲಾನ್ ಮಾಡಿದ ಚಾಮರಾಜನಗರ ಡಿವೈಎಸ್ಪಿ ಪ್ರಿಯದರ್ಶಿನಿ, ಪಕ್ಕದಲ್ಲೇ ಇದ್ದ ಮೈಕ್ ಹಿಡಿದು ಜನಗಣಮನ.. ಹಾಡಿದರು. ಈ ವೇಳೆ ರಾಷ್ಟ್ರಗೀತೆ ಕೇಳುತ್ತಿದ್ದಂತೆ ತಾವು ರಾಷ್ಟ್ರಗೀತೆ ಹಾಡುತ್ತಾ ಪ್ರತಿಭಟನಾಕಾರರು ವಾಗ್ವಾದ ನಿಲ್ಲಿಸಿದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications