ಬಂಡೀಪುರದಲ್ಲಿ ಮತ್ತೆ ಬೆಂಕಿ: ನೂರಕ್ಕೂ ಹೆಚ್ಚು ಎಕರೆ ಅರಣ್ಯ ಭಸ್ಮ
ಚಾಮರಾಜನಗರ, ಮಾರ್ಚ್ 24:ಬಂಡೀಪುರದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬರುವ ಪ್ರದೇಶಕ್ಕೆ ಕಿಡಿಗೇಡಿಗಳು ಮತ್ತೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದ್ದು, ಪರಿಣಾಮ ನೂರಕ್ಕೂ ಹೆಚ್ಚು ಎಕರೆ ಭಸ್ಮವಾಗಿದೆ.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ಕುಂದಕೆರೆ ಅರಣ್ಯ ವಲಯದ ಜಕ್ಕಳ್ಳಿ, ಮಂಗಲ, ಕಣಿಯನಪುರ ಅರಣ್ಯಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯ ಸಿಬ್ಬಂದಿಗಳು ಬೆಂಕಿ ನಂದಿಸಲು ಸತತ ಪ್ರಯತ್ನ ಮಾಡುತ್ತಿದ್ದಾರೆ.
ಇದೀಗ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿಯೋಜನೆಯ ಕುಂದಕೆರೆ ಅರಣ್ಯ ವಲಯಕ್ಕೆ ಒಂದೇ ತಿಂಗಳಲ್ಲೇ ಐದನೇ ಬಾರಿ ಬೆಂಕಿ ಕಾಣಿಸಿಕೊಂಡಂತಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆಯಷ್ಟೇ ಬಂಡೀಪುರ ರಾಷ್ಟ್ರೀಯ ಉದ್ಯಾನವನದ 10 ಸಾವಿರ ಎಕರೆಗೂ ಹೆಚ್ಚು ಅರಣ್ಯ ಸುಟ್ಟು ಕರಕಲಾಗಿದ್ದು, ಸದ್ಯ ಈ ಕಾಳ್ಗಿಚ್ಚು ಬಹುತೇಕ ನಿಯಂತ್ರಣಕ್ಕೆ ಬಂದಿತ್ತು. ಇದರ ಬೆನ್ನಲ್ಲೇ, ಈಗ ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಹಾಗೆ ನೋಡಿದರೆ ಈ ವರ್ಷ ಕುಂದಕೆರೆ ಬಳಿ ಬೆಂಕಿ ಮೊದಲ ಬಾರಿಗೆ ಪತ್ತೆ ಮಾಡಲಾಯಿತು. ನಂತರ ಗೋಪಾಲಸ್ವಾಮಿ ಬೆಟ್ಟ, ಮೇಲುಕಾಮನಹಳ್ಳಿ ಬಳಿ ಕಾಡ್ಗಿಚ್ಚು ಗೋಚರವಾಯಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications