ಗುಂಡ್ಲುಪೇಟೆಯಲ್ಲಿ ಗೆದ್ದ ಗೀತಾ ಮಹದೇವಪ್ರಸಾದ್ ಕಿರುಪರಿಚಯ
ಪ್ರಚಾರದ ಸಮಯದಲ್ಲಿ ನೂರಾರು ಟೀಕೆಗಳಿಗೆ ಗುರಿಯಾದರೂ, ಗುಂಡ್ಲುಪೇಟೆ ಜನರ ವಿಶ್ವಾಸವನ್ನು ಗೆಲ್ಲುವಲ್ಲಿ ಸಫಲರಾದ ಗೀತಾ ಮಹದೇವ ಪ್ರಸಾದ್ ಅವರ ಕಿರುಪರಿಚಯ ಇಲ್ಲಿದೆ.
ಚಾಮರಾಜನಗರ, ಏಪ್ರಿಲ್ 13: ಪತಿ ಎಚ್.ಎಸ್.ಮಹದೇವ ಪ್ರಸಾದ್ ಅವರ ನಿಧನದ ನಂತರ ಕಾಂಗ್ರೆಸ್ ನ ಹಿರಿಯರ ಒತ್ತಾಯದ ಮೇರೆಗೆ ಗುಂಡ್ಲುಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಡಾ.ಗೀತಾ ಮಹದೇವಪ್ರಸಾದ್ (ಎಂ.ಸಿ.ಮೋಹನ ಕುಮಾರಿ) ಯಾವುದೇ ರಾಜಕೀಯ ಅನುಭವವಿಲ್ಲದಿದ್ದರೂ ಗುಂಡ್ಲೆಪೇಟೆ ಉಪಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ತಮ್ಮ ಸಮೀಪದ ಪ್ರತಿಸ್ಪರ್ಧಿ ನಿರಂಜನ್ ಕುಮಾರ್ ಅವರನ್ನು12077 ಮತಗಳ ಅಂತರದಿಂದ ಪರಾಜಯಗೊಳಿಸಿರುವ ಗೀತಾ ಮಹದೇವಪ್ರಸಾದ್ ಅವರ ಗೆಲುವಿನಲ್ಲಿ ಸಹಕಾರ ಸಚಿವರಾಗಿದ್ದ ಪತಿ ಮಹದೇವಪ್ರಸಾದ್ ಅವರ ಅಕಾಲಿಕ ಮರಣದ ಅನುಕಂಪದ ಮತಗಳು ಮಹತ್ವದ ಪಾತ್ರ ವಹಿಸಿವೆ.

ಪ್ರಚಾರದ ಸಮಯದಲ್ಲಿ ನೂರಾರು ಟೀಕೆಗಳಿಗೆ ಗುರಿಯಾದರೂ, ಗುಂಡ್ಲುಪೇಟೆ ಜನರ ವಿಶ್ವಾಸವನ್ನು ಗೆಲ್ಲುವಲ್ಲಿ ಸಫಲರಾದ ಗೀತಾ ಮಹದೇವಪ್ರಸಾದ್ ಅವರ ಕಿರುಪರಿಚಯ ಇಲ್ಲಿದೆ.
* ಫೆಬ್ರವರಿ 4, 1961 ರಲ್ಲಿ ಮೈಸೂರಿನಲ್ಲಿ ಜನನ
* ಮನಶ್ಶಾಸ್ತ್ರದಲ್ಲಿ ಅತೀವ ಆಸಕ್ತಿ ಹೊಂದಿದ್ದ ಗೀತಾ, ಅದೇ ವಿಷಯದಲ್ಲಿ ಎಂ.ಎ.ಪದವಿ ಪಡೆದಿದ್ದಾರೆ.
* ಅಷ್ಟೇ ಅಲ್ಲ, ಪಿಎಚ್ ಡಿ ಪದವಿಗೂ ಗೀತಾ ಭಾಜನರಾಗಿದ್ದಾರೆ.
* ಸಾಹಿತ್ಯ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಗೀತಾ ಹಲವು ಪುಸ್ತಕಗಳನ್ನೂ ಬರೆದಿದ್ದಾರೆ.
* ಗೀತಾ ಮಹಾದೇವಪ್ರಸಾದ್ ಹೊಂದಿರುವ ಚರಾಸ್ತಿಯ ಒಟ್ಟೂ ಮೌಲ್ಯ 1,53,46,980
* ಇದರೊಂದಿಗೆ 25 ಲಕ್ಷ ಮೌಲ್ಯದ ಕೃಷಿ ಭೂಮಿಯನ್ನೂ ಇವರು ಹೊಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications