ನೀತಿ ಸಂಹಿತೆ ಉಲ್ಲಂಘನೆ, ಈಶ್ವರಪ್ಪ ವಿರುದ್ಧ ಎಫ್ಐಆರ್
ಗುಂಡ್ಲುಪೇಟೆ ಉಪ ಚುನಾವಣಾ ಪ್ರಚಾರದ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಹಾಗೂ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.
ಚಾಮರಾಜನಗರ, ಏಪ್ರಿಲ್ 2: ಗುಂಡ್ಲುಪೇಟೆ ಉಪ ಚುನಾವಣಾ ಪ್ರಚಾರದ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಹಾಗೂ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.
ಗುಂಡ್ಲುಪೇಟೆ ತಾಲ್ಲೂಕು ಚಿಕ್ಕಾಟಿ ಗ್ರಾಮದಲ್ಲಿ ಮಾ.30 ರಂದು ಕೆ.ಎಸ್. ಈಶ್ವರಪ್ಪ ಪ್ರಚಾರ ಭಾಷಣ ಮಾಡಿದ್ದರು. ಈ ಸಂದರ್ಭ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಿ ಇಲ್ಲಿನ ಸೆಕ್ಟರ್ ಅಧಿಕಾರಿ ಸಿಡಿ ಸಹಿತ ದೂರು ನೀಡಿದ್ದರು. ಈ ದೂರನ್ನಾಧರಿಸಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ.[ಗುಂಡ್ಲುಪೇಟೆ: ಸಚಿವ ಯು.ಟಿ.ಖಾದರ್ ವಿರುದ್ಧ ಎಫ್ಐಆರ್]

ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದನ್ನು ಚುನಾವಣಾಧಿಕಾರಿ ನಲಿನ್ ಅತುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.[ಕಾಂಗ್ರೆಸ್ ನಿಂದ ಹಣ ಪಡೀರಿ, ಲಿಂಗಾಯಿತ್ರ ಮನೆಗೆ ಹೋಗ್ಬೇಡಿ: ಈಶ್ವರಪ್ಪ]
ಇದೇ ವೇಳೆ ಗುಂಡ್ಲುಪೇಟೆ ತಾಲ್ಲೂಕು ಹಂಗಳ ಗ್ರಾಮದ ವೆಂಕಟೇಶ್ವರ ವೈನ್ಸ್ ರವರು ನಿಷೇಧಿತ ಪ್ರದೇಶದಲ್ಲಿ ಮದ್ಯ ಸೇವಿಸಲು ಅವಕಾಶ ನೀಡಿದ್ದಾರೆ ಎಂಬ ಬಗ್ಗೆಯೂ ದೂರು ದಾಖಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications