Get Updates
Get notified of breaking news, exclusive insights, and must-see stories!

ಇಂತಹ ಗೊಡ್ಡು ಬೆದರಿಕೆಗೆ ಹೆದರಲ್ಲ: ಗೀತಾ ಮಹದೇವ್ ಪ್ರಸಾದ್

ಚಾಮರಾಜನಗರ, ಜುಲೈ 4 : ಏಳಿಗೆಯನ್ನು ಸಹಿಸಿಕೊಳ್ಳಲಾಗದವರ ಕುತಂತ್ರಕ್ಕೆ ನಾನು ಬಲಿಯಾಗಲಾರೆ. ನನ್ನ ಅಭಿವೃದ್ಧಿ ಕಾರ್ಯವನ್ನು ಸಹಿಸದವರು ಸುಳ್ಳು ದೂರನ್ನು ದಾಖಲಿಸಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ತನಿಖೆಯಿಂದ ಸತ್ಯ ಗೊತ್ತಾಗಲಿದೆ ಎಂದು ಗುಂಡ್ಲಪೇಟೆ ಶಾಸಕಿ ಗೀತಾ ಮಹದೇವಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಗುಂಡ್ಲುಪೇಟೆ ಶಾಸಕಿಯಾದ ಗೀತಾ ಮಹದೇವ್ ಪ್ರಸಾದ್ ಸೋಲಾರ್ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಮೂರ್ತಿ ಎಂಬುವವರು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದಾರೆ. ಈ ದೂರಿನ ಸಂಬಂಧ ಸ್ಪಷ್ಟೀಕರಣವನ್ನು ದೂರವಾಣಿ ಮೂಲಕ ನೀಡಿದ ಶಾಸಕಿ ಗೀತಾ ಮಹದೇವಪ್ರಸಾದ್, ಇದೊಂದು ರಾಜಕೀಯ ಪ್ರೇರಿತ ದೂರಾಗಿದೆ.

Gundlupet MLA Geeta Mahadevaprasda refused complaint on her
ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಕ್ಷೇತ್ರದಲ್ಲಿ ನಾನು ಮಾಡುತ್ತಿರುವ ಅಭಿವೃದ್ಧಿ ಕೆಲಸವನ್ನು ಸಹಿಸದ ಕೆಲವರು ಈ ರೀತಿ ಸುಳ್ಳು ದೂರುಗಳನ್ನು ದಾಖಲಿಸುತ್ತಿದ್ದಾರೆ ಎಂದರು.
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+