ಕನ್ನಡ ಅಸ್ಮಿತೆ ನಂಬಿ ಠೇವಣಿ ಕಳೆದುಕೊಂಡ ವಾಟಾಳ್ ನಾಗರಾಜ್
ಬೆಂಗಳೂರು, ಮೇ 17: ಚಾಮರಾಜನಗರದಿಂದ ಐದು ಬಾರಿ ಶಾಸಕರಾಗಿ ಅಸೆಂಬ್ಲಿಯಲ್ಲಿ ಕನ್ನಡ ಪರ ದನಿಯಾಗಿದ್ದ ವಾಟಾಳ್ ನಾಗರಾಜ್ ಅವರು ಈ ಬಾರಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಮೂಲಕ ಕಣಕ್ಕಿಳಿದಿದ್ದರು. ಆದರೆ, ಕನ್ನಡ ಅಸ್ಮಿತೆ, ಪ್ರಾದೇಶಿಕ ಸಮಾನತೆ ಯಾವ ಅಂಶಗಳು ವಾಟಾಳ್ ಕೈ ಹಿಡಿಯಲಿಲ್ಲ.
ಕನ್ನಡ ಸಂಘಟನೆಗಳು, ಪ್ರಾದೇಶಿಕ, ದಲಿತ ಹಾಗೂ ರೈತ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಸ್ಥಾಪನೆಯಾದ ಕರ್ನಾಟಕ ಪ್ರಜಾ ಸಂಯುಕ್ತ ರಂಗದ ಬೆಂಬಲದ ಮೂಲಕ ವಾಟಾಳ್ ಸ್ಪರ್ಧಿಸಿದ್ದರು.
ಪ್ರಾದೇಶಿಕತೆ, ಕನ್ನಡ ಅಸ್ಮಿತೆ ವಿಷಯವನ್ನು ನಂಬಿಕೊಂಡ ವಾಟಾಳ್ ಅವರನ್ನು ಯಾರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ.

2018ರಲ್ಲಿ ಈ ಕ್ಷೇತ್ರದಲ್ಲಿ ವಾಟಾಳ್ ಅವರು 14 ಅಂಚೆ ಮತಗಳನ್ನು ಪಡೆದಿದ್ದು, ಇವಿಎಂನಿಂದ 5963 ಮತಗಳು ಗಳಿಸಿದ್ದು, ಒಟ್ಟಾರೆ 5977 ಮಾತ್ರ ಪಡೆದುಕೊಂಡು 7ನೇ ಸ್ಥಾನ ಗಳಿಸಿ ಠೇವಣಿ ಕಳೆದುಕೊಂಡಿದ್ದಾರೆ.
ಕಾಂಗ್ರೆಸ್ಸಿನ ಸಿ ಪುಟ್ಟರಂಗಶೆಟ್ಟಿ ಅವರು 559 ಅಂಚೆ ಮತಗಳು + 75404ಇವಿಎಂ ಮತಗಳನ್ನು ಪಡೆದಿದ್ದು ಒಟ್ಟಾರೆ 75963 ಮತಗಳನ್ನು ಪಡೆದರು. ಬಿಜೆಪಿಯ ಪ್ರೊ ಕೆ. ಆರ್ ಮಲ್ಲಿಕಾರ್ಜುನಪ್ಪ 547+70503 =71050ಮತಗಳನ್ನು ಗಳಿಸಿ 4913ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications