ರೋಹಿಣಿ ಸಿಂಧೂರಿಗೆ ಅಧಿಕ ಪ್ರಸಂಗಿ ಎಂದ ಶಾಸಕ ಎನ್.ಮಹೇಶ್

ಚಾಮರಾಜನಗರ, ಜೂನ್ 4: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಅಧಿಕ ಪ್ರಸಂಗಿ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ವಾಗ್ದಾಳಿ ನಡೆಸಿದರು.

Recommended Video

      ಯಾಕೊ Rohini sindhuri ಟೈಮ್ ಸರಿ ಇಲ್ಲ ಅನ್ಸುತ್ತೆ | N Mahesh | Oneindia Kannada

      ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಎನ್.ಮಹೇಶ್, ಕೊರೊನಾ ಸಂಕಷ್ಟದಲ್ಲಿ ಇಬ್ಬರು ಅಧಿಕಾರಿಗಳ ಕೆಸರೆರಚಾಟ ಸರಿಯಲ್ಲ. ಮಾಧ್ಯಮದ ಮೂಲಕ ಕಚ್ಚಾಟದಲ್ಲಿ ತೊಡಗಿರುವುದು ದುರಾದೃಷ್ಟಕರ ಎಂದು ಕಿಡಿಕಾರಿದರು.

      ಮೈಸೂರು ಜಿಲ್ಲಾಧಿಕಾರಿಗೆ ಹೆದರಿ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ಯಾಕೆ ಕೊಡಬೇಕು? ಆಕ್ಸಿಜನ್ ದುರಂತದ ಸಮಯದಲ್ಲಿ ಚಾಮರಾಜನಗರದ ಜನತೆ ಕ್ಷಮೆ ಕೇಳಬೇಕು ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ರೋಹಿಣಿ ಸಿಂಧೂರಿ ಹೇಳಿದ್ದರು.‌ ಕ್ಷಮೆ ಕೇಳಲು ಇವರೇನು ಮೈಸೂರು ಮಹಾರಾಜರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

      Kollegala MLA N Mahesh Reactions To DC Rohini Sindhuri And Shilpa Nag Dispute

      ಅಲ್ಲದೇ, ಸರ್ಕಾರ ಈ ಇಬ್ಬರು ಅಧಿಕಾರಿಗಳನ್ನ ನಿಯಂತ್ರಣದಲ್ಲಿಡಬೇಕು. ಇಬ್ಬರು ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಬುದ್ಧಿವಾದ ಹೇಳಬೇಕು ಎಂದು ಶಾಸಕ ಎನ್.ಮಹೇಶ್ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+