ವಿಷಪ್ರಸಾದ ಸೇವಿಸಿ ಮೃತರಾದವರ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್ನಿಂದ 1 ಲಕ್ಷ
Recommended Video

ಮೈಸೂರು, ಡಿಸೆಂಬರ್ 15: ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತರಾದ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್ ವತಿಯಿಂದ ತಲಾ ಒಂದು ಲಕ್ಷ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಗಳನ್ನು ಭೇಟಿ ಮಾಡಿ, ವೈದ್ಯರೊಂದಿಗೆ ಮಾತನಾಡಿದ್ದೇವೆ, ಸರ್ಕಾರವು ಪರಿಹಾರ ಘೋಷಿಸಿದೆ ಜೊತೆಗೆ ಕೆಪಿಸಿಸಿ ಸಹ ಪರಿಹಾರ ನೀಡುತ್ತದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಸ್ಥಿತಿ-ಗತಿ ನೋಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಫುಡ್ ಪಾಯ್ಸನ್ನಿಂದ ಆಗಿರುವ ಘಟನೆ ಅಲ್ಲವೆಂದು ವೈದ್ಯರು ಹೇಳುತ್ತಿದ್ದಾರೆ. ಯಾರೋ ಪಾತಕಿಗಳು ಉದ್ದೇಶಪೂರ್ವಾಕವಾಗಿ ವಿಷ ಬೆರೆಸಿರುವ ಅನುಮಾನ ಇದೆ, ಸರ್ಕಾರ ಈಗಾಗಲೆ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.
ನಾನು ಕೂಡ ಸಿಎಂ ಬಳಿ ಮಾತನಾಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ. ಈ ಕೃತ್ಯ ಎಸಗಿದ ಪಾತಕಿಗೆ ಕಠಿಣ ಶಿಕ್ಷೆ ಆಗಲೇ ಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.
-
ಶ್ರೀರಾಮನವಮಿ ಪ್ರಯುಕ್ತ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಅಪರೂಪದ ‘ಪುಷ್ಪಯಾಗ’ -
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ










Click it and Unblock the Notifications