ಚಾಮರಾಜನಗರ ವಿಷ ಪ್ರಸಾದ ಸೇವನೆ: ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿದೆ
ಚಾಮರಾಜನಗರ, ಡಿಸೆಂಬರ್ 21: ಚಾಮರಾಜನಗರದ ಸುಳವಾಡಿ ಹನೂರಿನ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಮೃತಪಟ್ಟಿರುವವರ ಸಂಖ್ಯೆ 16ಕ್ಕೆ ಏರಿದೆ.
ಮಾರ್ಟಳ್ಳಿ ನಿವಾಸಿ ನಾಗೇಶ್(45) ಚಿಕಿತ್ಸೆ ಫಲಿಸದೆ ಶುಕ್ರವಾರ ಜೆಎಸ್ಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಎಂಟು ದಿನಗಳ ಹಿಂದೆ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ನೂರಕ್ಕೂ ಹೆಚ್ಚು ಮಂದಿಯನ್ನು ಮೈಸೂರು ಹಾಗೂ ಚಾಮರಾಜನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ 16 ಮಂದಿ ಮೃತಪಟ್ಟಿದ್ದು, ಇನ್ನೂ 10ಕ್ಕೂ ಹೆಚ್ಚುಮಂದಿ ಸ್ಥಿತಿ ಚಿಂತಾಜನಕವಾಗಿದೆ.
ಇಮ್ಮಡಿ ಮಹದೇವಸ್ವಾಮಿ ಹಾಗೂ ಅಂಬಿಕಾ ಅವರನ್ನು ವಿಷಬೆರೆಸಿದ ಆರೋಪದ ಮೇಲೆ ಬಂಧಿಸಲಾಗಿದೆ.ಅಂಬಿಕಾ, ಮಹದೇವಸ್ವಾಮಿ ಇಬ್ಬರದ್ದೂ ಒಂದೇ ಊರು. ಅಂಬಿಕಾ, ವರಸೆಯಲ್ಲಿ ಇಮ್ಮಡಿ ಮಹದೇವಸ್ವಾಮಿಗೆ ಅಕ್ಕನ ಮಗಳು. ಮೊದಲಿನಿಂದಲೂ ಮಹದೇವಸ್ವಾಮಿಗೆ ಅಂಬಿಕಾ ಮೇಲೆ ಒಲವು ಇತ್ತಂತೆ.

ಈ ಹಿನ್ನೆಲೆ ಅಂಬಿಕಾ ಪತಿ ಮಾದೇಶ್ ಗೆ ಈ ಕಳ್ಳ ಸ್ವಾಮಿಯೇ ಕರೆದು ದೇವಸ್ತಾನದ ಮ್ಯಾನೇಜರ್ ಕೆಲಸ ನೀಡಿದ್ದ. ಮನೆಯಲ್ಲಿ ಅಂಬಿಕಾ ಹೇಳಿದ ಹಾಗೆಯೇ ಮಾದೇಶ್ ನಡೆದುಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.
-
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications