Get Updates
Get notified of breaking news, exclusive insights, and must-see stories!

Renukaswamy Murder: "ಇದು ಸಾಮಾನ್ಯ ಕೃತ್ಯವಲ್ಲ, ಯಾವ ಸಚಿವರು, ಶಾಸಕರು ನಟ ದರ್ಶನ್‌ ಬೆಂಬಲಕ್ಕೆ ನಿಲ್ಲಬಾರ್ದು"

ಚಾಮರಾಜನಗರ, ಜೂನ್‌, 17: ಚಿತ್ರನಟ ದರ್ಶನ್ ಮಾಡಿರುವುದು ಸಾಮಾನ್ಯ ಕೃತ್ಯವಲ್ಲ, ವಿಕೃತಿ ಎಂದು ರೇಣುಕಾಸ್ವಾಮಿ ಕೊಲೆ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್ ಚಾಮರಾಜನಗರದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾನು ಅಜಾನಬಾಹು ಎಂಬುದನ್ನು ರೇಣುಕಾಸ್ವಾಮಿ ಎದುರು ತೋರಿಸಿಕೊಂಡಿದ್ದಾನೆ. ದರ್ಶನ್‌ಗೆ ಕಠಿಣಾತಿ ಕಠಿಣ ಶಿಕ್ಷೆ ಕೊಡಬೇಕು, ಆತನ ಬೆಂಬಲಕ್ಕೆ ಸಿಎಂ ಹೋಗದಿರುವುದು ಸ್ವಾಗತಾರ್ಹ.‌ ಯಾವ ಮಂತ್ರಿಗಳು, ಶಾಸಕರು ದರ್ಶನ್ ಬೆಂಬಲಕ್ಕೆ ನಿಲ್ಲಬಾರದು ಎಂದರು.

Renukaswamy Murder Minister MLA s Should be don t help to actor Darshan N Mahesh

ಪೊಲೀಸರು ಯಾವ ಪ್ರಭಾವಿ ಮಾತನ್ನೂ ಕೇಳಬಾರದು, ನಿಜವಾದ ಪ್ರಭಾವಿ ರೇಣುಕಾಸ್ವಾಮಿ ಕುಟುಂಬವಾಗಿದೆ. ರೇಣುಕಾಸ್ವಾಮಿ ಕುಟುಂಬದ ಮಾತನ್ನು ಕೇಳಬೇಕು, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಬೇಕಿದೆ.
ನಟ ದರ್ಶನ್ ಮಾಡಿರುವುದು ಸಾಮಾನ್ಯ ಕೃತ್ಯವಲ್ಲ, ವಿಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+