Renukaswamy Murder: "ಇದು ಸಾಮಾನ್ಯ ಕೃತ್ಯವಲ್ಲ, ಯಾವ ಸಚಿವರು, ಶಾಸಕರು ನಟ ದರ್ಶನ್ ಬೆಂಬಲಕ್ಕೆ ನಿಲ್ಲಬಾರ್ದು"
ಚಾಮರಾಜನಗರ, ಜೂನ್, 17: ಚಿತ್ರನಟ ದರ್ಶನ್ ಮಾಡಿರುವುದು ಸಾಮಾನ್ಯ ಕೃತ್ಯವಲ್ಲ, ವಿಕೃತಿ ಎಂದು ರೇಣುಕಾಸ್ವಾಮಿ ಕೊಲೆ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಚಾಮರಾಜನಗರದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾನು ಅಜಾನಬಾಹು ಎಂಬುದನ್ನು ರೇಣುಕಾಸ್ವಾಮಿ ಎದುರು ತೋರಿಸಿಕೊಂಡಿದ್ದಾನೆ. ದರ್ಶನ್ಗೆ ಕಠಿಣಾತಿ ಕಠಿಣ ಶಿಕ್ಷೆ ಕೊಡಬೇಕು, ಆತನ ಬೆಂಬಲಕ್ಕೆ ಸಿಎಂ ಹೋಗದಿರುವುದು ಸ್ವಾಗತಾರ್ಹ. ಯಾವ ಮಂತ್ರಿಗಳು, ಶಾಸಕರು ದರ್ಶನ್ ಬೆಂಬಲಕ್ಕೆ ನಿಲ್ಲಬಾರದು ಎಂದರು.

ಪೊಲೀಸರು ಯಾವ ಪ್ರಭಾವಿ ಮಾತನ್ನೂ ಕೇಳಬಾರದು, ನಿಜವಾದ ಪ್ರಭಾವಿ ರೇಣುಕಾಸ್ವಾಮಿ ಕುಟುಂಬವಾಗಿದೆ. ರೇಣುಕಾಸ್ವಾಮಿ ಕುಟುಂಬದ ಮಾತನ್ನು ಕೇಳಬೇಕು, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಬೇಕಿದೆ.
ನಟ ದರ್ಶನ್ ಮಾಡಿರುವುದು ಸಾಮಾನ್ಯ ಕೃತ್ಯವಲ್ಲ, ವಿಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
More From
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications