ದೇಶ ಕಾಯ್ದು ಊರಿಗೆ ವಾಪಸ್ಸಾದ ಸೈನಿಕನ ಹೊತ್ತು ಮೆರೆಸಿದ ಜನ
ಚಾಮರಾಜನಗರ, ಆಗಸ್ಟ್ 14: ವರ್ಷಾನುಗಟ್ಟಲೆ ದೇಶದ ಗಡಿ ಕಾದು ಸೇನೆ ಮಾಡಿ ಸ್ವಂತ ಊರಿಗೆ ವಾಪಸ್ಸಾದ ಸೈನಿಕನನ್ನು ಊರಿನ ಜನ ಭರ್ಜರಿಯಾಗಿ ಸ್ವಾಗತ ಮಾಡಿದ್ದಾರೆ.
22 ವರ್ಷ ಸೇನೆಯಲ್ಲಿ ಕೆಲಸ ಮಾಡಿ ಊರಿಗೆ ವಾಪಸ್ಸಾದ ಚಾಮರಾಜನಗರದ ಮಂಜುನಾಥ್. ಆರ್ ಅವರನ್ನು ಊರಿನ ಜನ ಹೆಗಲ ಮೇಲೆ ಹೊತ್ತುಕೊಂಡು, ಹಾರ ತುರಾಯಿಗಳನ್ನು ಹಾಕಿ ಜಯಕಾರಗಳನ್ನು ಕೂಗಿ ಸ್ವಾಗತಿಸಿದ್ದಾರೆ.

ಚಾಮರಾಜನಗರದಲ್ಲಿಯೇ ಹುಟ್ಟಿದ ಮಂಜುನಾಥ ಅವರು ಎಳವೆಯಿಂದಲೇ ಇದ್ದ ಸೈನ್ಯಕ್ಕೆ ಸೇರುವ ಆಸೆಯಂತೆ 1996ರಲ್ಲಿ ಸೈನ್ಯಕ್ಕೆ ಸೇರಿದರು. ಆ ನಂತರ ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಪೂಂಚ್ ಸೆಕ್ಟರ್, ಎಲ್ಓಸಿ, ಅಮರನಾಥ ಯಾತ್ರೆ, ವಿಜಯ್ ಪೂಂಚ್, ಉರಿ ಸೆಕ್ಟರ್, ದೆಹಲಿ ಇನ್ನೂ ಹಲವು ಕಠಿಣಾತಿಕಠಿಣ ಸ್ಥಳಗಳಲ್ಲಿ ಸೇವೆ ಮಾಡಿ ಇದೀಗ ನಿವೃತ್ತರಾಗಿ ಊರಿಗೆ ವಾಪಸ್ಸಾಗಿದ್ದಾರೆ.

ತಮಗಾಗಿ ಇಷ್ಟು ವರ್ಷಗಳ ಕಾಲ ಗಡಿ ಕಾದ ಸೈನಿಕನಿಗೆ ಭಾರಿ ಸ್ವಾಗತ ನೀಡಿದ ಊರ ಜನ, ತಮ್ಮ ಹೆಗಲ ಮೇಲೆ ಸೈನಿಕನನ್ನು ಹೊತ್ತುಕೊಂಡು, ಹಾರ ತುರಾಯಿಗಳನ್ನು ಹಾಕಿ, ಜಯಕಾರಗಳನ್ನು ಕೂಗಿ ಮೆರವಣಿಗೆ ಮಾಡಿದ್ದಾರೆ. ಊರ ದೇವರಿಗೆ ನಮಿಸಿದ ನಿವೃತ್ತ ಸೈನಿಕ ಮಂಜುನಾಥ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications