ಬಿಳಿಗಿರಿರಂಗನ ಬೆಟ್ಟದಲ್ಲಿ ರೊಟ್ಟಿ ಹಬ್ಬದ ಸಂಭ್ರಮ-ವಿಶೇಷತೆ ಏನು?
ಚಾಮರಾಜನಗರ, ಮೇ, 14: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಮುತ್ತುಗದಗದ್ದೆ ಪೋಡಿನ ಜನರು ಸಂಭ್ರಮದಿಂದ ರೊಟ್ಟಿ ಹಬ್ಬ ಆಚರಣೆ ಮಾಡಿ ಗಮನ ಸೆಳೆದರು.
ಬಿಳಿಗಿರಿರಂಗನ ಬೆಟ್ಟದ ಮುತ್ತುಗದಗದ್ದೆ ಪೋಡಿನ ಸೋಲಿಗ ಸಮುದಾಯವು ಕುಂಭೇಶ್ವರ ದೇವರಿಗೆ ರೊಟ್ಟಿ, ಹಲಸಿನಕಾಯಿ ಪಲ್ಯದ ನೈವೇದ್ಯವಿಟ್ಟು ದೇವರಿಗೆ ನಮಿಸಿದರು. ರೊಟ್ಟಿ ಹಬ್ಬ ಆಚರಣೆ ಸೋಲಿಗ ಜನಾಂಗದ ಪ್ರಮುಖ ಹಬ್ಬವಾಗಿದ್ದು, ಮೊದಲ ರಾಗಿ ಫಸಲಿನಿಂದ ರೊಟ್ಟಿ ತಯಾರಿಸಿ, ದೇವರಿಗೆ ನೈವೇದ್ಯ ಮಾಡಿ ಸಹಪಂಕ್ತಿ ಭೋಜನ ಮಾಡುವುದು ಈ ಆಚರಣೆಯ ವಿಶೇಷವಾಗಿದೆ.

ಮಾದಪ್ಪನಿಗೆ ದಾನಿಯೊಬ್ಬರಿಂದ ಬೆಳ್ಳಿ ಆರತಿ ತಟ್ಟೆ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ದಾನಿಗಳಾದ ನಾಗಮಣಿ ಎಂ ಮತ್ತು ಕುಟುಂಬ 1 ಕೆ.ಜಿ. 600 ಗ್ರಾಂ ತೂಕದ ಬೆಳ್ಳಿಯ ಆರತಿ ತಟ್ಟೆಯನ್ನು ಕಾಣಿಕೆಯಾಗಿ ಸಲ್ಲಿಸಿದ್ದಾರೆ.
ಮಾದಪ್ಪನಿಗೆ ಕಾಣಿಕೆಯಾಗಿ ಬಂದ ಬೆಳ್ಳಿ ಆರತಿ ತಟ್ಟೆ ತುಂಬಾ ವಿಶೇಷತೆಯಿಂದ ಕೂಡಿದ್ದು, ಮಾದಪ್ಪನ ವಾಹನವಾದ ಹುಲಿ, ಢಮರುಗ ಸಮೇತ ತ್ರಿಶೂಲ, ನಂದಿ ಸೇರಿದಂತೆ ಎರಡೂ ಕೈತುಂಬಾ ಹಿಡಿದ ನಂದಾದೀಪವನ್ನು ಒಳಗೊಂಡಿದ್ದು, ತುಂಬಾ ಆಕರ್ಶಕವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications