Shivratri Rathotsava: ಮಲೆ ಮಹದೇಶ್ವರ ಬೆಟ್ಟದಲ್ಲಿ ನೆರೆದ ಲಕ್ಷಾಂತರ ಭಕ್ತರ ದಂಡು
ಚಾಮರಾಜನಗರ, ಮಾರ್ಚ್, 11: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದ ಶಿವರಾತ್ರಿ ಜಾತ್ರಾ ಪ್ರಯುಕ್ತ ಇಂದು ವೈಭವದಿಂದ ಮಲೆಮಹದೇಶ್ವರ ರಥೋತ್ಸವ ನಡೆಯಿತು.
ಹರಿದು ಬಂದ ಭಕ್ತಸಾಗರ: ಸೋಮವಾರ (ಮಾರ್ಚ್ 11) ಬೆಳಗ್ಗೆ 9:40ರಿಂದ 10:10ರ ವರೆಗೆ ಸಲ್ಲುವ ಶುಭ ಲಗ್ನದಲ್ಲಿ ನಡೆದ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವಕ್ಕೆ ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು. ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ಬೇಡಗಂಪಣ ಸಮುದಾಯದ ಪುಟ್ಟ ಬಾಲೆಯರ ಬೆಲ್ಲದ ಆರತಿಯೊಂದಿಗೆ, ಮಂಗಳವಾದ್ಯಗಳ ಸಮೇತ, ತಾಳ ಮೇಳಗಳ ಜೊತೆಯಲ್ಲಿ ಭಕ್ತಗಣದ ಜೊತೆಗೆ ದೇವಾಲಯದ ಹೊರ ಆವರಣದಲ್ಲಿ ಜಯಘೋಷಗಳ ಜೊತೆ ತೇರು ಸಾಗಿತು.

5 ಲಕ್ಷ ಲಾಡು ಪ್ರಸಾದ ತಯಾರಿ: ಕಳೆದ 5 ದಿನಗಳಿಂದ ಪಾದಯಾತ್ರೆ, ಬಸ್ಗಳ ಮೂಲಕ ಕ್ಷೇತ್ರಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಹರಕೆ ತೀರಿಸಿದ್ದಾರೆ. ಪ್ರಾಧಿಕಾರವೂ ಕೂಡ 5 ಲಕ್ಷ ಲಾಡು ಪ್ರಸಾದ ತಯಾರಿಸಿ, ಕುಡಿಯುವ ನೀರು, ನಿರಂತರ ದಾಸೋಹ, ಶೌಚಾಲಯದ ವ್ಯವಸ್ಥೆ ಸೇರಿ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications