ದಲಿತರೇ ಎಚ್ಚರ! ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ: ಶ್ರೀನಿವಾಸ ಪ್ರಸಾದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುತುಘಲಕ್ ಎಂದಿದ್ದ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರು ಈಗ ಸಿದ್ದರಾಮಯ್ಯ ಅವರನ್ನು ಮಹಾನ್ ಸುಳ್ಳುಗಾರ ಎಂದಿದ್ದಾರೆ. ದಲಿತ ನಾಯಕರ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಚಾಮರಾಜನಗರ, ನವೆಂಬರ್ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುತುಘಲಕ್ ಎಂದಿದ್ದ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರು ಈಗ ಸಿದ್ದರಾಮಯ್ಯ ಅವರನ್ನು ಮಹಾನ್ ಸುಳ್ಳುಗಾರ ಎಂದಿದ್ದಾರೆ. ದಲಿತ ನಾಯಕರ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಸ್ವಾಭಿಮಾನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಆಗಿ, ಓರ್ವ ರಾಜಕಾರಣಿಯಾಗಿ ಸಿದ್ದರಾಮಯ್ಯ ಇನ್ನೂ ಪಳಗಬೇಕಿದೆ. ನನ್ನ ಸಲಹೆಯನ್ನು ತಿರಸ್ಕರಿಸಿದ್ದಕ್ಕೆ ಈಗ ಅನುಭವಿಸುತ್ತಿದ್ದಾರೆ.

ಸಿಎಂ ಆದ ಮೇಲೆ ನನ್ನ ಮಾತು ಕೇಳಿಸಿಕೊಳ್ಳಲೇ ಇಲ್ಲ, ಬದಲಿಗೆ ದಲಿತ ಮುಖಂಡರು, ನಾಯಕರು ರಾಜಕೀಯವಾಗಿ ಬೆಳೆಯುವುದನ್ನು ಸಹಿಸದೆ, ಅವರಲ್ಲೇ ಒಡಕು ಮೂಡಿಸಲು ಸುಳ್ಳುಗಳನ್ನು ಹೆಣೆಯಲು ಸಿದ್ದರಾಮಯ್ಯ ಮುಂದಾದರು.
ಐದು ಬಾರಿ ಲೋಕಸಭೆ ಪ್ರವೇಶ ಮಾಡಿದ್ದು, ವಾಜಪೇಯಿ ಅವರ ಆಡಳಿತದಲ್ಲಿ ಸಚಿವನಾಗಿದ್ದು ಈಗ ಇತಿಹಾಸ, ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ 8 ಸಾವಿರ ಮತ ಪಡೆಯಲು ಹೆಣಗಾಡುತ್ತಿದ್ದರು.ನಂತರ ವರುಣಾ ಕ್ಷೇತ್ರದ ಬಗ್ಗೆ ನಾನೇ ಸಲಹೆ ನೀಡಿದೆ. ಅವರು ಇಂದು ಸಿಎಂ ಆಗಿರುವುದು ಜನತಾ ಪರಿವಾರದ ಬಲದಿಂದ ಎಂಬುದನ್ನು ಮರೆತ್ತಿದ್ದಾರೆ.ಸಮಾಜವಾದಿಯಿಂದ ಬಂದವರು ಈಗ ಲೂಟಿಕೋರರ ನಾಯಕರಾಗಿರುವುದು ದುರಂತ ಎಂದು ಸಿದ್ದರಾಮಯ್ಯ ಅವರನ್ನು ಟೀಕಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications