ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಬೀದಿ ನಾಯಿಯನ್ನು ಕೊಂದ ಇಬ್ಬರ ಮೇಲೆ ಎಫ್ ಐಆರ್

|
Google Oneindia Kannada News

ಬೆಂಗಳೂರು, ಮೇ 29 : ಬೀದಿನಾಯಿನ್ನು ಕೊಂದ ಇಬ್ಬರು ದುಷ್ಕರ್ಮಿಗಳ ವಿರುದ್ಧ ಪ್ರಾಣಿ ಪ್ರಿಯರೊಬ್ಬರು ದೂರು ದಾಖಲಿಸಿದ್ದಾರೆ.

ವರ್ತೂರು ರಸ್ತೆಯ ದೊಮ್ಮಸಂದ್ರದಲ್ಲಿ ಇಬ್ಬರು ದುಷ್ಕರ್ಮಿಗಳು ಮೇ 26ರಂದು ಬೀದಿನಾಯಿಯನ್ನು ಅಮಾನವೀಯವಾಗಿ ಕೊಂದು ರಸ್ತೆ ಪಕ್ಕದ ಜಮೀನಿನಲ್ಲಿ ಎಸೆಯುತ್ತಿದ್ದರು. ಈ ವೇಳೆ ಪ್ರತ್ಯಕ್ಷದರ್ಶಿ ಹರೀಶ್ ಕೆ.ಬಿ. ಇದನ್ನು ಪ್ರಶ್ನಿಸಿದಾಗ ಸರಿಯಾದ ಉತ್ತರ ಕೊಡದೆ ಕಾರಿನಲ್ಲಿ ಪರಾರಿಯಾಗಿದ್ದರು.[ಬೀದಿ ನಾಯಿ ಸಮಸ್ಯೆಯೇ? ದೂರು ನೀಡುವುದು ಹೇಗೆ?]

FIR filed against culprits for killing a stray dog in Bengaluru

ಇದೀಗ ಹರೀಶ್ ಆರೋಪಿಗಳ ಕಾರ್ ನಂಬರ್ ತೆಗೆದುಕೊಂಡು ದೂರು ದಾಖಲಿಸಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 429 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದೆ. ಸದ್ಯ ಬೀದಿ ನಾಯಿ ಕೊಂದ ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

English summary
A Man complaint filed against two culprits for killing a stray dog in Bengaluru. two culprits killed stray dog in Dommasandra, Bangaluru o May 26th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X