ಚಾಮರಾಜನಗರ: ಶಿಕ್ಷಕನ ಎಡವಟ್ಟಿನಿಂದ ವಿದ್ಯಾರ್ಥಿ ಬಾಳಲ್ಲಿ ಕತ್ತಲು
ಚಾಮರಾಜನಗರ, ಜೂನ್ 02: ಮಕ್ಕಳು ಗಲಾಟೆ ಮಾಡುತ್ತಿದ್ದರು ಎಂದು ಶಿಕ್ಷಕನೋರ್ವ ತನ್ನ ಕೈಯಲ್ಲಿದ್ದ ಕೋಲನ್ನ ವಿದ್ಯಾರ್ಥಿಗಳ ಮೇಲೆ ಬಿಸಾಡಿ ಅದು ವಿದ್ಯಾರ್ಥಿಯೊಬ್ಬನ ಎಡಗಣ್ಣಿಗೆ ಬಿದ್ದಿದ್ದರಿಂದ ಈಗ ವಿದ್ಯಾರ್ಥಿ ಕಣ್ಣಿಗೆ ಹಾನಿಯಾಗಿ ಹುಡುಗನ ಬಾಳಲ್ಲಿ ಅಂದತ್ವ ಆವರಿಸಿದೆ.
ಚಾಮರಾಜನಗರ ಪಟ್ಟಣದಲ್ಲಿನ ಸಿ.ಆರ್.ಬಿ.ಪಿ ಎಚ್.ಪಿ.ಎಸ್ ಅಲ್ಲಿ ವ್ಯಾಸಂಗ ಮಾಡುತ್ತಿದ್ದ ಗಿರಿ ಮಲ್ಲೇಶನೇ ಶಿಕ್ಷಕನ ತಪ್ಪಿನಿಂದ ಕಣ್ಣು ಕಳೆದುಕೊಂಡ ಬಾಲಕ.

ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗಿರಿ ಮಲ್ಲೇಶ್ ಶಾಲಾವದಿಯಲ್ಲಿ ಗಲಾಟೆ ಮಾಡುತ್ತಿದ್ದ ಎನ್ನಲಾಗುತ್ತಿದ್ದು, ಈ ವೇಳೆಯಲ್ಲಿ ಶಿಕ್ಷಕ ಯೋಸೆಫ್ ಎಂಬುವವರು ತಮ್ಮ ಕೈಯಲ್ಲಿದ್ದ ಕೋಲನ್ನ ಅವರ ಗುಂಪಿನ ಮೇಲೆ ಬಿಸಾಡಿದ್ದಾರೆ ಅವರು ನೇರವಾಗಿ ಅವನ ಕಣ್ಣಿಗೆ ತಾಗಿದೆ ಉರಿ ಪ್ರಾರಂಭವಾಗಿದೆ ಆ ನಂತರ ಹುಡುಗನ ಕಣ್ಣಿಗೆ ಡ್ರಾಪ್ ಹಾಕಿ ಈ ವಿಷಯ ಯಾರಿಗೂ ಹೇಳದಂತೆ ಮನೆಗೆ ಕಳುಹಿಸಿದ್ದಾರೆ.
ಮುಂದೆ ನೋವು ಹೆಚ್ಚಾಗುತ್ತಿದ್ದಂತೆ ಪೋಷಕರು ಮೈಸೂರಿನ ಕೆ.ಆರ್. ಆಸ್ಪತ್ರೆ, ವಸನ್ ಐ ಕೇರ್, ವಾತ್ಸಲ್ಯ,ಶುಶ್ರೂಶ, ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ತೋರಿಸಿದರೂ ಸಹ ಪ್ರಯೋಜನವಾಗಿಲ್ಲ. ಎಲ್ಲ ವೈದ್ಯರು ಕೈಚೆಲ್ಲಿ ಕಣ್ಣು ಬರುವುದಿಲ್ಲ, ಕಣ್ಣು ಕೊಟ್ಟರೂ ಕಣ್ಣು ಕಾಣಲು ಅಸಾದ್ಯ ಎಂದು ಬಿಟ್ಟಿದ್ದಾರೆ.

ವಿಷಯ ಗೊತ್ತಾಗುತ್ತಿದ್ದಂತೆ ಶಾಲೆಗೆ 10 ದಿನಗಳ ಕಾಲ ರಜೆ ಘೋಷಿಸಿ ಎಲ್ಲರೂ ಕಾಣೆಯಾಗಿಬಿಟ್ಟಿದ್ದಾರೆ. ಕೃತ್ಯ ಎಸಗಿದ ಯೂಸಫ್ ಅಂತೂ ಶಾಲೆ ಬಳಿಕೆ ಬಂದಿಲ್ಲ. ಕಣ್ಣು ಕಳೆದುಕೊಂಡ ಹುಡುಗನ ಪೋಷಕರು ಯೂಸಫ್ ಮೇಲೆ ಪ್ರಕರಣ ದಾಖಲಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications