Get Updates
Get notified of breaking news, exclusive insights, and must-see stories!

ಸುಳ್ವಾಡಿ ವಿಷಪ್ರಸಾದ ಪ್ರಕರಣ: ವಿಚಾರಣೆ ಮುಂದೂಡಿಕೆ

ಚಾಮರಾಜನಗರ, ಜೂನ್ 06: ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆಯನ್ನು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೂ.25ಕ್ಕೆ ಮುಂದೂಡಿದೆ.

ಪ್ರಕರಣದ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ಅವರನ್ನು ಪೊಲೀಸರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಿ. ಬಸವರಾಜ ಅವರ ಮುಂದೆ ಹಾಜರುಪಡಿಸಲಾಯಿತು. ಈ ಬಾರಿಯೂ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ನ್ಯಾಯಾಧೀಶರು, ನೀವು ಬೇಗ ವಕೀಲರನ್ನು ನೇಮಕ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸರಕಾರಿ ವಕೀಲರನ್ನು ನೇಮಿಸಲಾಗುವುದು ಎಂದು ಹೇಳಿದರಲ್ಲದೇ ವಿಚಾರಣೆಯನ್ನು ಮುಂದೂಡಿದರು.

 Sulwadi temple poison food case court extended next hearing to June 25

ಸುಳವಾಡಿಯಲ್ಲಿ ಕಳೆದ ಡಿ.14ರಂದು ವಿಷ ಪ್ರಸಾದ ದುರ್ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಡಿ.19ರಂದು ಬಂಧಿತರಾಗಿರುವ ನಾಲ್ವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+