ಗುಂಡ್ಲುಪೇಟೆ: ಹುಲಿ ದಾಳಿಯಿಂದ ಕುರಿಗಾಹಿಗಳಿಬ್ಬರಿಗೆ ಗಂಭೀರ ಗಾಯ
ಚಾಮರಾಜನಗರ, ಫೆಬ್ರವರಿ, 12: ಕುರಿಗಾಹಿಗಳ ಮೇಲೆ ಹುಲಿ ದಾಳಿ ನಡೆಸಿ ಇಬ್ಬರನ್ನು ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಹೊರವಲಯದಲ್ಲಿ ಸೋಮವಾರ (ಫೆಬ್ರವರಿ 12) ಮಧ್ಯಾಹ್ನ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಜವರಶೆಟ್ಟಿ ಹಾಗೂ ಶಿವಶೆಟ್ಟಿ ಎಂಬುವವರು ಹುಲಿ ದಾಳಿಯಿಂದ ಗಾಯಗೊಂಡು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಶೆಟ್ಟಿ, ಜವರಶೆಟ್ಟಿ ಅವರ ಎದೆ, ಮೊಣಕಾಲು, ತೊಡೆ, ಬೆನ್ನಿಗೆ ಪರಚಿ ಹುಲಿ ಗಾಯಗೊಳಿಸಿದೆ.

ಶಿವಪುರ ಗ್ರಾಮದ ಹೊರವಲಯದಲ್ಲಿ ಮೇಕೆ ಮೇಯಿಸುವ ವೇಳೆ ಮೇಕೆಯೊಂದನ್ನು ಹುಲಿ ಹಿಡಿದಿದೆ. ಮೇಕೆಯನ್ನು ಬಚಾಬ್ ಮಾಡಲು ಈ ಇಬ್ಬರು ಕೂಗಾಡಿ ಹತ್ತಿರ ಹೋದ ವೇಳೆ ಮೇಕೆಯನ್ನು ಬಿಟ್ಟು ಇವರಿಬ್ಬರ ಮೇಲೆ ಹುಲಿ ಎಗರಿ ಗಾಯಗೊಳಿಸಿದೆ. ಕಿರುಚಾಟ ಕೇಳಿ ಹತ್ತಿರದಲ್ಲಿದ್ದ ಪುಟ್ಟಸಿದ್ದಯ್ಯ ಹಾಗೂ ಇನ್ನಿತರರು ದೌಡಾಯಿಸಿ ಬೆದರಿಸಿದ ಬಳಿಕ ಹುಲಿ ಕಾಡಿನತ್ತ ಓಡಿದೆ ಎಂದು ತಿಳಿದುಬಂದಿದೆ.
ಹುಲಿ ಮನುಷ್ಯರ ಮೇಲೆ ದಾಳಿ ಮಾಡಲು ಮುಂದಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದ್ದು, ಕೂಡಲೇ ಹುಲಿ ಸೆರೆ ಹಿಡಿಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications