ರಾಣಾ ಸ್ಥಾನ ತುಂಬಲು ಬಂಡೀಪುರಕ್ಕೆ ಬಂದ ಮುಧೋಳ್ ನಾಯಿ ಮರಿಗಳು
ಚಾಮರಾಜನಗರ, ಅಕ್ಟೋಬರ್ 22: ಬಂಡೀಪುರದಲ್ಲಿ ಬೇಟೆಗಾರರ ಪತ್ತೆ ಹಾಗೂ ಹುಲಿ ಕಾರ್ಯಾಚರಣೆಯಲ್ಲಿ ಕಿಂಗ್ ಆಗಿದ್ದ ರಾಣಾ ನಿವೃತ್ತಿ ಅಂಚಿಗೆ ಬಂದಿರುವುದರಿಂದ ಆತನ ಸ್ಥಾನ ತುಂಬಲು ಎರಡು ಮುಧೋಳ್ ನಾಯಿ ಮರಿಗಳನ್ನು ಕರೆತರಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಸಮೀಪದ ತಿಮ್ಮಾಪುರದ ಶ್ವಾನ ಸಂಶೋಧನಾ ಕೇಂದ್ರದಿಂದ 1 ತಿಂಗಳಿನ 1 ಗಂಡು, 1 ಹೆಣ್ಣು ಮರಿಯನ್ನು 27 ಸಾವಿರ ರೂ.ಗೆ ಬಂಡೀಪುರ ಅರಣ್ಯ ಇಲಾಖೆ ಖರೀದಿಸಿದೆ. ಅರಣ್ಯ ಅಪರಾಧ ಪತ್ತೆಯಲ್ಲಿ ಬಂಡೀಪುರ ಅರಣ್ಯ ಇಲಾಖೆಯು 'ರಾಣಾ' ಎಂಬ ಜರ್ಮನ್ ಶೆಫರ್ಡ್ ತಳಿಯ ನಾಯಿಯನ್ನು ಬಳಸಿಕೊಳ್ಳುತ್ತಿದೆ.

ಈಗಾಗಲೇ ರಾಣಾ ನಿವೃತ್ತಿ ಅಂಚಿಗೆ ಬಂದಿರುವುದರಿಂದ ರಾಣಾ ಬಳಿಕ ಅದರ ಸ್ಥಾನ ತುಂಬಲು ನಮ್ಮ ರಾಜ್ಯದ ತಳಿಯಾದ ಮುಧೋಳ್ ನಾಯಿಗಳನ್ನು ತರಿಸಿದ್ದು, ಬಂಡೀಪುರ ಸಫಾರಿ ಕೇಂದ್ರದ ಬಳಿ ಪಾಲನೆ ಮಾಡಲಾಗುತ್ತಿದೆ. ಇನ್ನು, ಮುಧೋಳ್ ನಾಯಿ ಮರಿಗಳಿಗೆ ಎಲ್ಲಿ ತರಬೇತಿ ಕೊಡಬೇಕು ಎಂದು ಅರಣ್ಯ ಇಲಾಖೆ ಚಿಂತಿಸುತ್ತಿದ್ದು, ಬೆಂಗಳೂರು ಇಲ್ಲವೇ ಮೈಸೂರಿನಲ್ಲಿ ತರಬೇತಿ ಕೊಡಿಸುವ ಸಾಧ್ಯತೆ ದಟ್ಟವಾಗಿದೆ. ರಾಣಾಗೆ ಭೋಪಾಲ್ನಲ್ಲಿ ಬರೋಬ್ಬರಿ 11 ತಿಂಗಳು ಕಠಿಣ ತರಬೇತಿ ನೀಡಲಾಗಿತ್ತು ಎಂದು ತಿಳಿದುಬಂದಿದೆ.
Recommended Video
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications