ಚಾಮರಾಜನಗರದಲ್ಲಿ ವದಂತಿ ಕೇಳಿ ಮಕ್ಕಳ ಮನೆಗೆ ಕರೆದೊಯ್ದ ಪೋಷಕರು
ಚಾಮರಾಜನಗರ, ಫೆಬ್ರವರಿ 7: ಮಂಗಳವಾರ ಚಾಮರಾಜನಗರದ ಕೆಲವು ಶಾಲೆಗಳಲ್ಲಿ ರುಬೆಲ್ಲಾ, ದಡಾರ ಲಸಿಕೆ ಕಾರ್ಯಕ್ರಮ ದಿಢೀರ್ ಅಂತ ಅರ್ಧಕ್ಕೆ ನಿಂತುಹೋಯಿತು. ಲಸಿಕೆ ಹಾಕಿಸಿದರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಯಾರು ವದಂತಿ ಹಬ್ಬಿಸಿದರೋ ಗೊತ್ತಿಲ್ಲ, ಈ ಸುದ್ದಿಯಂತೂ ಕಾಳ್ಗಿಚ್ಚಿನಂತೆ ಹಬ್ಬಿತು.

ಈ ಸುದ್ದಿ ಒಬ್ಬರಿಂದ ಒಬ್ಬರ ಬಾಯಿಗೆ ಹರಡಿ, ಪೋಷಕರು ಎದ್ದೇವೋ ಬಿದ್ದೇವೋ ಎಂದು ಗಾಬರಿಯಲ್ಲಿ ಶಾಲೆಗೆ ತೆರಳಿ, ಮಕ್ಕಳನ್ನು ವಾಪಸ್ ಮನೆಗೆ ಕರೆದುಕೊಂಡು ಹೋದರು. ಇನನ್ನೇನು ಮಕ್ಕಳೇ ಮನೆಗೆ ಹೋದ ಲಸಿಕೆ ಯಾರಿಗೆ ಹಾಕಬೇಕು ಹೇಳಿ. ಇಡೀ ಅಭಿಯಾನವೇ ಅರ್ಧಕ್ಕೆ ನಿಂತು ಹೋಯಿತು.

ನಿಮ್ಮ ಮಗುವಿಗೆ ಏನೂ ಆಗುವುದಿಲ್ಲ. ಅವರ ಆರೋಗ್ಯದ ದೃಷ್ಟಿಯಿಂದ ಲಸಿಕೆ ಹಾಕಿಸುತ್ತಿದ್ದೇವೆ. ಯಾರೂ ಗಾಬರಿ ಅಗಬೇಡಿ. ಸಲ್ಲದ ವದಂತಿಗಳಿಗೆ ಕಿವಿಗೊಡಬೇಡಿ. ನಮ್ಮ ಸದುದ್ದೇಶಕ್ಕೆ ಮಕ್ಕಳ ಪೋಷಕರು ಸಹಕರಿಸಬೇಕು ಎಂದು ಆರೋಗ್ಯ ಅಧಿಕಾರಿಗಳೇನೋ ಮನವಿ ಮಾಡಿದ್ದಾರೆ. ಆದರೆ ಮಕ್ಕಳನ್ನು ಕರೆದುಕೊಂಡು ಲಸಿಕೆ ಹಾಕಿಸ್ತಾರಾ ಎಂದು ಕಾದು ನೋಡಬೇಕಷ್ಟೇ.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications