ಗುಂಡ್ಲುಪೇಟೆ: ಗ್ರಾಪಂ ಸದಸ್ಯನ ಮೇಲೆ ಆ್ಯಸಿಡ್ ದಾಳಿ
ಜಿ.ಪಿ. ಸ್ವಾಮಿ ಹಾಗೂ ಅವರ ಪುತ್ರ ಸುದರ್ಶನ್ ಹಲ್ಲೆಗೊಳಗಾದವರು. ಅವರೀಗ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುಂಡ್ಲುಪೇಟೆ, ಏಪ್ರಿಲ್ 5: ಮಠದ ಜಮೀನನ್ನು ಗುತ್ತಿಗೆ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕಿನ ಗೋಪಾಲಪುರದ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಆತನ ಪುತ್ರನ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ.
ಜಿ.ಪಿ. ಸ್ವಾಮಿ ಹಾಗೂ ಅವರ ಪುತ್ರ ಸುದರ್ಶನ್ ಹಲ್ಲೆಗೊಳಗಾದವರು. ಅವರೀಗ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಹಿನ್ನೆಲೆ: ಗೋಪಾಲಪುರದಲ್ಲಿರುವ ಬಿಕ್ಕು ಮಠಕ್ಕೆ ಸೇರಿದ ಜಮೀನನ್ನು ಈ ಹಿಂದೆ ಬೇರೊಬ್ಬರು ಕಳೆದ ಐದು ವರ್ಷದಿಂದ ಗುತ್ತಿಗೆ ಪಡೆದು ಉಳುಮೆ ಮಾಡುತ್ತಿದ್ದರು. ಆ ಗುತ್ತಿಗೆ ಒಪ್ಪಂದ ಇದೇ ವರ್ಷ ಮಾರ್ಚ್ 31ಕ್ಕೆ ಕೊನೆಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗುತ್ತಿಗೆ ಒಪ್ಪಂದ ನವೀಕರಿಸಲು ಮುಂದಾಗಿದ್ದ ಅವರಿಗೆ ಮತ್ತೆ ಗುತ್ತಿಗೆ ಕೊಡಲೊಲ್ಲದ ಮಠದ ಆಡಳಿತ ಆ ಗುತ್ತಿಗೆಗಾಗಿ ಪ್ರಯತ್ನಿಸಿದ್ದ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಪಿ. ಸ್ವಾಮಿಯವರಿಗೆ ನೀಡಿತ್ತು.
ಗುತ್ತಿಗೆ ತಮ್ಮ ಹೆಸರಿಗೆ ಬದಲಾದ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಿನಿಂದ ಸ್ವಾಮಿ ಮಠದ ಜಮೀನಿನಲ್ಲಿ ಉಳುಮೆ ಶುರು ಮಾಡಿದ್ದರು. ಏಪ್ರಿಲ್ 5ರಂದು ಸ್ವಾಮಿ ಅವರು ತಮ್ಮ ಪುತ್ರ ಸುದರ್ಶನ್ ನೊಂದಿಗೆ ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದಾಗ ಅವರ ಮೇಲೆ ಆ್ಯಸಿಡ್ ದಾಳಿ ನಡೆದಿದೆ.
ಸ್ವಾಮಿ ಅವರು, ರಾಜಮ್ಮ ಹಾಗೂ ಗುರುಸ್ವಾಮಪ್ಪ ಎಂಬುವರ ವಿರುದ್ಧ ಆರೋಪಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications