ಚಾಮರಾಜನಗರ ಜಿಲ್ಲೆಯಲ್ಲಿ ಸೂಕ್ತ ದಾಖಲೆಯಿಲ್ಲದ ₹37,00,000 ಹಣ ಪತ್ತೆ
ಚಾಮರಾಜನಗರ, ಜೂನ್, 17: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ 37 ಲಕ್ಷ ರೂಪಾಯಿ ಹಣವನ್ನು ಗುಂಡ್ಲುಪೇಟೆ ತಾಲೂಕಿನ ಕೇರಳ ರಸ್ತೆಯ ಮದ್ದೂರು ಚೆಕ್ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳದ ಕೋಝಿಕೋಡ್ ನಿವಾಸಿಗಳು ಮತ್ತು ಹೊಟೆಲ್ ಉದ್ಯಮಿಗಳಾದ ಪಿ.ಆರ್.ರಾಹುಲ್(33) ಮತ್ತು ಸಿ.ಕೆ.ತಾಲ್ವಿನ್(33) ಹಣ ಕೊಂಡೋಯ್ಯುತ್ತಿದ್ದವರು.

ಬಕ್ರೀದ್ ಹಿನ್ನೆಲೆಯಲ್ಲಿ ಮದ್ದೂರು ಪೊಲೀಸ್ ಚೆಕ್ ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಕೇರಳಕ್ಕೆ ತೆರಳಲು ಗುಂಡ್ಲುಪೇಟೆ ಕಡೆಯಿಂದ ಬಂದ ಕಾರು(ಎಲ್-57 ವಿ1379) ಇಂಜಿನ್ ಬಳಿ ಲೆದರ್ ಬ್ಯಾಗ್ವೊಂದು ಕಂಡು ಬಂದಿತು.
ಬ್ಯಾಗ್ನಲ್ಲಿ ಏನಿದೆ ಎಂದು ವಶಕ್ಕೆ ಪಡೆದು ನೋಡಿದಾಗ 20 ಲಕ್ಷ ರೂಪಾಯಿ ಹಣ ಇರುವುದು ಕಂಡು ಬಂದಿತು. ಅನುಮಾನಗೊಂಡು ಪರಿಶೀಲಿಸಿದಾಗ ಹಿಂಬದಿ ಸೀಟಿನ ಮೇಲೆ ಇಟ್ಟಿದ್ದ ಬ್ಯಾಗ್ನಲ್ಲೂ 17 ಲಕ್ಷ ಹಣ ಇತ್ತು. ಹಣ ಯಾವುದೆಂದು ವಿಚಾರಿಸಿದಾಗ ಯಾವುದೇ ದಾಖಲೆ ಇರಲಿಲ್ಲ. ನಂತರ ಹಣ ಮತ್ತು ಕಾರನ್ನು ಪೊಲೀಸದು ವಶಪಡಿಸಿಕೊಂಡಿದ್ದಾರೆ. ಇನ್ನು ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications