Breaking: ಕಾರ್ತಿಕೇಯ ಶರ್ಮಾ ಗೆಲುವು ಪ್ರಶ್ನಿಸಿ ಹೈಕೋರ್ಟ್ಗೆ ಅಜಯ್ ಮಾಕನ್ ಅರ್ಜಿ
ಹರಿಯಾಣ, ಜುಲೈ 18: ಇತ್ತೀಚೆಗೆ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಹರಿಯಾಣದ ಕಾರ್ತಿಕೇಯ ಶರ್ಮಾ ಅವರ ಗೆಲವು ಪ್ರಶ್ನಿಸಿ ಹೈಕೋರ್ಟ್ಗೆ ಕಾಂಗ್ರೆಸ್ ಅರ್ಜಿ ಸಲ್ಲಿಸಿದೆ.
ಜೂನ್ 10ರಂದು ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಾರ್ತಿಕೇಯ ಶರ್ಮಾ ಅವರು ಸ್ಪರ್ಧಿಸಿ ವಿಜಯ ಸಾಧಿಸಿದ್ದರು. ಇದೀಗ ಅವರ ಚುನಾವಣಾ ಗೆಲುವಿನ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಅವರು ಹರಿಯಾಣದ ಹೈಕೋರ್ಟ್ಗೆ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ.

ಐಟಿವಿ ನೆಟ್ವರ್ಕ್ ಸಂಸ್ಥಾಪಕ ಕಾರ್ತಿಕೇಯ ಶರ್ಮಾ ಬಿಜೆಪಿ ಬೆಂಬಲದೊಂದಿಗೆ ಈ ಬಾರಿ ರಾಜ್ಯಸಭಾ ಚುಣಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಅವರ ಎದುರಾಗಿ ನಿಂತಿದ್ದ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ಗೆ ತೀವ್ರ ಹಿನ್ನಡೆಯಾಗಿತ್ತು. ಈ ಕಾರಣದಿಂದ ಅವರು ಶರ್ಮಾ ಗೆಲುವಿನಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಬೆಂಬಲಿತ ಸ್ವತಂತ್ರ್ಯ ಅಭ್ಯರ್ಥಿ ಕಾರ್ತಿಕೇಯ ಶರ್ಮಾ ಅವರು ಪಡೆದ 20.6ಮತಗಳ ವಿರುದ್ಧ ಕಾಂಗ್ರೆಸ್ನ ಅಜಯ್ ಮಾಕನ್ 20ಮತಗಳ ಅಂತದಲ್ಲಿ ಸೋತಿದ್ದರು. ಶರ್ಮಾ ಅವರಿಗೆ ಹಾಕಿದ ಶಾಸಕರೊಬ್ಬರ ತಪ್ಪಾಗಿ ಗುರಿತಿಸಿದ್ದ ಮತವನ್ನು ಚುನವಣಾಧಿಕಾರಿ ರದ್ದುಗೊಳಿಸಿಲ್ಲ ಎಂದು ಮಾಕನ್ ಆರೋಪಿಸಿದ್ದಾರೆ.
ಕಿರಣ್ ಚೌಧರಿ ಎಂಬುವವರು ಮತ ಚಾಲಯಿಸಿ ಬಂದಾಗಿ ಆ ತಪ್ಪಾದ ಮತ ತಮ್ಮಿಂದ ಟಿಕ್ ಆಗಿದೆ ಎಂದು ಕಿರಣ್ ಚೌದರಿ ತಿಳಿಸಿದ್ದರು. ಅವರು ಉದ್ದೇಶಪೂರ್ವಕವಾಗಿ ಟಿಕ್ ಮಾಡದಿರಬಹುದು. ಈ ಬಗ್ಗೆ ಅವರನ್ನೇ ಕೆಳಿ ಸರಿಪಡಿಸಬೇಕಿತ್ತು. ಇದು ಸೇರಿದಂತೆ ಒಂದೆರಡು ಕಾರಣಗಳಿಂದ ಸ್ವತಂತ್ರ್ಯ ಅಭ್ಯರ್ಥಿ ಶರ್ಮಾ ವಿರುದ್ಧ ಮಾಕನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದು ಬಂದಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications