ಪೊಲೀಸ್ ಪೇದೆಯಾಗಿದ್ದ ಕಾರ್ಗಿಲ್ ವೀರನನ್ನು ಕೊನೆಗೂ ಗುರುತಿಸಿದ ಸರ್ಕಾರ
ಚಂಡೀಘಡ, ಜುಲೈ 26: ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ವೀರಚಕ್ರ ಪದಕ ಪಡೆದಿದ್ದ ಯೋಧ ಸಾಮಾನ್ಯ ಟ್ರಾಫಿಕ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ. ಆತನ ಸಾಧನೆ ಗುರುತಿಸಲು ಪಂಜಾಬ್ ಸರ್ಕಾರಕ್ಕೆ ಒಂಬತ್ತು ವರ್ಷಗಳು ಬೇಕಾದವು.
ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಸತ್ಪಾಲ್ ಸಿಂಗ್ ಪಂಜಾಬ್ ರಾಜ್ಯದ ಸಂಗ್ರೂರ್ ಜಿಲ್ಲೆಯಲ್ಲಿ ಪೇದೆಯಾಗಿ ಒಂಬತ್ತು ವರ್ಷಗಳಿಂದಲೂ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಕೊನೆಗೂ ಅವರನ್ನು ಗುರುತಿಸಿರುವ ಪಂಜಾಬ್ ಸರ್ಕಾರ ಅವರಿಗೆ ಒಂದೇ ಬಾರಿ ಎರಡು ಪದೋನ್ನತಿ ನೀಡಿವೆ.
ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಅವರು ನೇರವಾಗಿ ಆದೇಶ ಹೊರಡಿಸಿದ್ದು, ಪೇದೆಯಾಗಿದ್ದ ಸತ್ಪಾಲ್ ಸಿಂಗ್ ಅವರು ಈಗ ಇನ್ಸ್ಪೆಕ್ಟರ್ ಹುದ್ದೆಗೆ ಏರಿದ್ದಾರೆ. ಸತ್ಪಾಲ್ ಸಿಂಗ್ ಅವರಿಗಾಗಿಯೇ ಪೊಲೀಸ್ ಕಾನೂನಿನ 12.3 ನಿಯಮವನ್ನು ಸಡಿಸಿಲಾಗಿದೆ.

2010 ರಲ್ಲಿ ಸತ್ಪಾಲ್ ಅವರು ಪಂಜಾಬ್ ಪೊಲೀಸ್ ಸೇರುವ ಸಮಯದಲ್ಲಿ ಅವರ ಸಾಧನೆಯನ್ನು ಆಗಿನ ಅಕಾಲಿದಳ-ಬಿಜೆಪಿ ಸರ್ಕಾರವು ಪೂರ್ಣವಾಗಿ ನಿರ್ಲಕ್ಷಿಸಿವೆ ಎಂದು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಅವರು ಹೇಳಿದ್ದಾರೆ.
ಕಾರ್ಗಿಲ್ ಯುದ್ಧದ ಆಪರೇಷನ್ ವಿಜಯ್ ಸಂದರ್ಭದಲ್ಲಿ ಸತ್ಪಾಲ್ ಸಿಂಗ್ ಅವರು, ದ್ರಾಸ್ ಸೆಕ್ಟರ್ ನಲ್ಲಿ ನಿಯೋಜನೆಗೊಂಡಿದ್ದರು. ಪಾಕಿಸ್ತಾನದ ಸೇನಾ ನಾಯಕನಾಗಿದ್ದ ಕರ್ನಲ್ ಶೇರ್ ಖಾನ್ ಸೇರಿದಂತೆ ನಾಲ್ವರನ್ನು ಯುದ್ಧದಲ್ಲಿ ಕೊಂದಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications