ಕಾಂಗ್ರೆಸ್ ಕಾರ್ಯಕರ್ತರಿಂದ ಹರ್ಯಾಣ ಸಿಎಂ ಮನೆಗೆ ಮುತ್ತಿಗೆ ಯತ್ನ
ಚಂಡೀಗಢ, ಡಿಸೆಂಬರ್ 02: ಕಾಂಗ್ರೆಸ್ ಕಾರ್ಯಕರ್ತರು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆಯಿತು.
ಹೊಸ ಕೃಷಿ ಕಾನೂನು ವಿರೋಧಿಸಿ ಪಂಜಾಬ್ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಮನೆಗೆ ಮನೆಗೆ ಮೆರವಣಿಗೆ ಹೊರಟಿದ್ದರು ಆದರೆ ರಸ್ತೆಯಲ್ಲೇ ಅವರನ್ನು ತಡೆಹಿಡಿಯಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ಮಾತನಾಡಿ, ದೆಹಲಿ ಚಲೋ ಗೆ ತೆರಳುತ್ತಿದ್ದ ಸಾವಿರಾರು ರೈತರನ್ನು ತಡೆದಿದ್ದಕ್ಕಾಗಿ ಮತ್ತು ಅವರ ಮೇಲೆ ಜಲ ಫಿರಂಗಿ , ಅಶ್ರುವಾಯು ಪ್ರಯೋಗಿಸಿದ್ದಕ್ಕಾಗಿ ಖಟ್ಟರ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಅವರು ಹೇಳಿದ್ದಾರೆ.

ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಟ್ಟರ್ ನಿವಾಸದಿಂದ ಮೂರು ಕಿ.ಮೀ ದೂರದಲ್ಲಿರುವ ಬ್ಯಾರಿಕೇಡ್ಗಳನ್ನು ಹಾರಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚಂಡೀಗಢ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಕೃಷಿ ಕಾನೂನು ವಿರೋಧಿಸಿ ದೆಹಲಿಯತ್ತ ಹೊರಟಿದ್ದ ಪಂಜಾಬ್ ರೈತರು ರಾಜ್ಯವನ್ನು ಪ್ರವೇಶಿಸುವುದನ್ನು ಹರ್ಯಾಣ ಪೊಲೀಸರು ತಡೆಯಲು ಪ್ರಯತ್ನಿಸಿದ್ದರು. ಗಡಿಯಲ್ಲಿದ್ದ ಬ್ಯಾರಿಕೇಡ್ಗಳನ್ನು ತೆಗೆದು ಹಾಕಿ ಮುನ್ನುಗ್ಗಿದ್ದರು. ಈ ಹಿನ್ನೆಲೆಯಲ್ಲಿ ಖಟ್ಟರ್ ನಿವಾಸದ ಎದುರು ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ











Click it and Unblock the Notifications